Webdunia - Bharat's app for daily news and videos

Install App

ಹೊಸ ವಿದ್ಯುತ್ ದರ ನೀತಿಯನ್ನು ಜಾರಿಗೆ ತರಲಿದೆ ಕೇಂದ್ರ ಸರ್ಕಾರ

Webdunia
ಗುರುವಾರ, 11 ಜುಲೈ 2019 (09:58 IST)
ನವದೆಹಲಿ : ಅಡುಗೆ ಅನಿಲ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವಂತೆ ವಿದ್ಯುತ್ ಸಬ್ಸಿಡಿಯನ್ನೂ ಕೂಡಾ ಬಳಕೆದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸುವಂತಹ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ತೀರ್ಮಾನಿಸಲಾಗಿದೆ.




ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಇಂಧನ ಸಚಿವಾಲಯ, ಈ ಹೊಸ ವಿದ್ಯುತ್ ದರ ನೀತಿಯನ್ನು ಸಿದ್ದಪಡಿಸಿದ್ದು, ಇದಕ್ಕೆ ಲೋಕಸಭೆಯಲ್ಲಿ ಈಗಾಗಲೇ ಅನುಮೋದನೆಯೂ ಸಿಕ್ಕಿದೆ. ಅಲ್ಲದೆ ಪ್ರತಿ ಮನೆಗೂ ಸ್ಮಾರ್ಟ್ ಮೀಟರ್ ಅಳವಡಿಸಲಿದ್ದು, ಅದರ ವೆಚ್ಚವನ್ನು ಗ್ರಾಹಕರು ಕಂತುಗಳಲ್ಲಿ ತುಂಬಲು ಅವಕಾಶ ನೀಡುವುದಾಗಿ ತೀರ್ಮಾನಿಸಲಾಗಿದೆ.


ಇತ್ತೀಚಿನ ದಿನಗಳಲ್ಲಿ  ಬಡವರ ಜೊತೆಗೆ ಶ್ರೀಮಂತರು ವಿದ್ಯುತ್ ಸಬ್ಸಿಡಿ ಸೌಲಭ್ಯ ಪಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಈ ಹೊಸ ವಿದ್ಯುತ್ ನೀತಿ ಜಾರಿಗೆ ಬರುತ್ತಿದೆ ಎನ್ನಲಾಗಿದೆ. ಆದರೆ ಸರ್ಕಾರದ ಈ ನೀತಿ ಗ್ರಾಹಕರಿಗೆ ಹೊರೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments