Webdunia - Bharat's app for daily news and videos

Install App

ಹೊಸ ವಿದ್ಯುತ್ ದರ ನೀತಿಯನ್ನು ಜಾರಿಗೆ ತರಲಿದೆ ಕೇಂದ್ರ ಸರ್ಕಾರ

Webdunia
ಗುರುವಾರ, 11 ಜುಲೈ 2019 (09:58 IST)
ನವದೆಹಲಿ : ಅಡುಗೆ ಅನಿಲ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವಂತೆ ವಿದ್ಯುತ್ ಸಬ್ಸಿಡಿಯನ್ನೂ ಕೂಡಾ ಬಳಕೆದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸುವಂತಹ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ತೀರ್ಮಾನಿಸಲಾಗಿದೆ.




ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಇಂಧನ ಸಚಿವಾಲಯ, ಈ ಹೊಸ ವಿದ್ಯುತ್ ದರ ನೀತಿಯನ್ನು ಸಿದ್ದಪಡಿಸಿದ್ದು, ಇದಕ್ಕೆ ಲೋಕಸಭೆಯಲ್ಲಿ ಈಗಾಗಲೇ ಅನುಮೋದನೆಯೂ ಸಿಕ್ಕಿದೆ. ಅಲ್ಲದೆ ಪ್ರತಿ ಮನೆಗೂ ಸ್ಮಾರ್ಟ್ ಮೀಟರ್ ಅಳವಡಿಸಲಿದ್ದು, ಅದರ ವೆಚ್ಚವನ್ನು ಗ್ರಾಹಕರು ಕಂತುಗಳಲ್ಲಿ ತುಂಬಲು ಅವಕಾಶ ನೀಡುವುದಾಗಿ ತೀರ್ಮಾನಿಸಲಾಗಿದೆ.


ಇತ್ತೀಚಿನ ದಿನಗಳಲ್ಲಿ  ಬಡವರ ಜೊತೆಗೆ ಶ್ರೀಮಂತರು ವಿದ್ಯುತ್ ಸಬ್ಸಿಡಿ ಸೌಲಭ್ಯ ಪಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಈ ಹೊಸ ವಿದ್ಯುತ್ ನೀತಿ ಜಾರಿಗೆ ಬರುತ್ತಿದೆ ಎನ್ನಲಾಗಿದೆ. ಆದರೆ ಸರ್ಕಾರದ ಈ ನೀತಿ ಗ್ರಾಹಕರಿಗೆ ಹೊರೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments