Webdunia - Bharat's app for daily news and videos

Install App

ಮುಂದಿನ ದಿನಗಳಲ್ಲಿ ಎಟಿಎಂ ಕೇಂದ್ರಗಳಿರುವುದಿಲ್ಲವಂತೆ. ಯಾಕೆ ಗೊತ್ತಾ?

Webdunia
ಶುಕ್ರವಾರ, 17 ಮೇ 2019 (06:54 IST)
ನವದೆಹಲಿ : ಎಟಿಎಂ ಮೂಲಕ ಹಣದ  ವ್ಯವಹಾರ ಮಾಡುತ್ತಿರುವ ಗ್ರಾಹಕರಿಗೊಂದು ಕಹಿಸುದ್ದಿ, ಎಟಿಎಂ ಕೇಂದ್ರಗಳನ್ನು ಮುಚ್ಚಲು ಬ್ಯಾಂಕ್ ಗಳು ಮನಸ್ಸು ಮಾಡುತ್ತಿವೆ ಎನ್ನಲಾಗಿದೆ.




ಹೌದು. ಎಟಿಎಂ ಕೇಂದ್ರಗಳ ನಿರ್ವಹಣೆಗಾಗಿ ಸರ್ಕಾರ ಜಾರಿಗೆ ತಂದ ನಿಯಮಗಳಿಂದ ಬ್ಯಾಂಕ್ ಗಳಿಗೆ ಹೊರೆಯಾಗಿದ್ದು, ಎಟಿಎಂ ಕೇಂದ್ರಗಳ ನಿರ್ವಹಣೆಗೆ ಹೆಚ್ಚಿನ ವೆಚ್ಚವನ್ನು ಭರಿಸಬೇಕಿದೆ. ಇದರಿಂದ ಬ್ಯಾಂಕ್‌ ಗಳಿಗೆ ನಷ್ಟವಾಗುತ್ತದೆ ಎನ್ನಲಾಗಿದೆ.  ಹೀಗಾಗಿ ಎಟಿಎಂ ಕೇಂದ್ರಗಳನ್ನು ಮುಚ್ಚಲು  ಬ್ಯಾಂಕ್ ಗಳು ನಿರ್ಧಾರ ಮಾಡುತ್ತಿವೆ ಎನ್ನಲಾಗಿದೆ.


ಅಲ್ಲದೇ ಸರಕಾರವು ನಗದುರಹಿತ ವ್ಯವಸ್ಥೆ ಉತ್ತೇಜಿಸಲು ನಾನಾ ಕ್ರಮ ಕೈಗೊಳ್ಳುತ್ತಿದ್ದರೂ ಕೂಡ ಬಹುತೇಕ ಮಂದಿ ನಗದು ಹಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದೂ ಇರಲಿದೆ ಭಾರೀ ಮಳೆ, ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ನೋಡಿ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments