Webdunia - Bharat's app for daily news and videos

Install App

ಆನ್ ​ಲೈನ್​ನಲ್ಲಿ ಮರಳು ಮಾರಾಟ ಮಾಡಲು ಬಂದಿದೆ ಈ ಹೊಸ ಆ್ಯಪ್

Webdunia
ಬುಧವಾರ, 8 ಮೇ 2019 (09:39 IST)
ಬೆಂಗಳೂರು : ಮರಳು ಮಾರಾಟದಲ್ಲಿ ಮಧ್ಯವರ್ತಿಗಳ ಹಾವಳಿ ಯಿಂದ ಗ್ರಾಹಕರನ್ನು ಮುಕ್ತಗೊಳಿಸಲು ‘ಸ್ಯಾಂಡ್​ ಬಜಾರ್​​​‘ ಎಂಬ ಹೊಸ ಮರಳು ಆಪ್ ವೊಂದನ್ನು ಸಿದ್ಧಪಡಿಸಿದ್ದಾರೆ.




ದಕ್ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಸುವ ವೇಳೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿರುವುದರಿಂದ ‘ಸ್ಯಾಂಡ್​ ಬಜಾರ್‘​ ಆ್ಯಪ್​ ಅನ್ನು ಬಿಡುಗಡೆಗೊಳಿಸಲಾಗಿದ್ದು, ಫ್ರಮ್​ ಶೋರ್​ ಟು ಎವ್ರಿ ಡೋರ್​​​‘ ಎನ್ನುವ ಘೋಷಣೆಯೊಂದಿಗೆ ‘ಸ್ಯಾಂಡ್​ ಬಜಾರ್​‘ ಆ್ಯಪ್​ ನಲ್ಲಿ ಬುಕ್ಕಿಂಗ್​ ಮಾಡಿದ ಮರಳು ​ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಯೋಚನೆಯನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಶಿಶಿಕಾಂತ್​ ಸೆಂಥಿಲ್​ ತಿಳಿಸಿದ್ದಾರೆ.


‘ಸ್ಯಾಂಡ್​ ಬಜಾರ್​‘ ಆ್ಯಪ್​ ಮೂಲಕ ಮರಳು ಖರೀದಿಸಲು ಬಯಸುವ  ಗ್ರಾಹಕರು ಮೊದಲು ಆ್ಯಪ್​ ಅನ್ನು ಡೌನ್​ಲೋಡ್​ ಮಾಡಿಕೊಂಡು,  ಅದರಲ್ಲಿ ಸಂಪೂರ್ಣ ವಿಳಾಸ, ಮರಳು ಪೂರೈಕೆ ಮಾಡಬೇಕಾದ ಸ್ಥಳ, ಆಧಾರ್​ ನಂಬರ್​, ನಂತರ ಓಟಿಪಿ ಸಂಖ್ಯೆ ನಮೂದಿಸಿದರೆ ಮರಳಿನ ದರ ಕುರಿತಾದ ಮಾಹಿತಿ ದೊರಕುತ್ತದೆ. ಗ್ರಾಹಕರು ಆನ್ ​ಲೈನ್​ನಲ್ಲೇ ಹಣ ಪಾವತಿ ಮಾಡಿ ಮರಳು ಖರೀದಿಸಬಹುದಾಗಿದೆ. ಈ ಆ್ಯಪ್​ ಮೂಲಕ ಮರಳು ಸಾಗಾಟ ಸುಲಭವಾಗಿ ನಡೆಯಲಿದ್ದು, ಗ್ರಾಹಕರಿಗೆ ಅನುಕೂಲಕರವಾಗಲಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments