Webdunia - Bharat's app for daily news and videos

Install App

ಮೂರು ಬ್ಯಾಂಕುಗಳ ವಿಲೀನಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸಚಿವ ಸಂಪುಟ

Webdunia
ಗುರುವಾರ, 3 ಜನವರಿ 2019 (07:00 IST)
ನವದೆಹಲಿ : ಬ್ಯಾಂಕ್ ಗಳ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ಮೂಲಕ ಇದೀಗ ವಿಜಯ ಬ್ಯಾಂಕ್‌, ದೇನಾ ಬ್ಯಾಂಕ್‌ ಮತ್ತು ಬ್ಯಾಂಕ್‌ ಆಫ್‌ ಬರೋಡಾ ವಿಲೀನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.


ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ಗಳನ್ನು ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನಗೊಳಿಸಲು ಕೇಂದ್ರ ಹಣಕಾಸು ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್‌, ‘ವಿಲೀನದ ನಂತರ ವಿಜಯ ಬ್ಯಾಂಕ್‌ ಮತ್ತು ದೇನಾ ಬ್ಯಾಂಕ್‌ ನೌಕರರು ಬ್ಯಾಂಕ್‌ ಆಫ್‌ ಬರೋಡಾಗೆ ವರ್ಗಾವಣೆಯಾಗಲಿದ್ದಾರೆ ‘ಎಂದು ಹೇಳಿದ್ದಾರೆ.


ಅಲ್ಲದೇ ‘ಈ ವಿಲೀನ ಪ್ರಕ್ರಿಯೆಯಲ್ಲಿ ಯಾವುದೇ ಮರು ಹಂಚಿಕೆ ನಡೆಯುವುದಿಲ್ಲ. ಏಪ್ರಿಲ್ 1 ರಿಂದ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments