Webdunia - Bharat's app for daily news and videos

Install App

ಬಿಎಸ್‌ಎನ್‌ಎಲ್‌ ನಷ್ಟಕ್ಕೆ ಕಾಂಗ್ರೆಸ್ ನೇತೃತ್ವದ ಯುಪಿಎ ನೇರ ಹೊಣೆ: ಕೇಂದ್ರ ಸರ್ಕಾರ

Webdunia
ಗುರುವಾರ, 12 ಮೇ 2016 (12:49 IST)
ಸರಕಾರಿ ಒಡೆತನದ ಬಿಎಸ್‌ಎನ್‌ಎಲ್‌ ಮತ್ತು ಎಂಟಿಎನ್‌ಎಲ್‌ ಸಂಸ್ಥೆಗಳು ನಷ್ಟ ಅನುಭವಿಸಲು ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ನೇರ ಹೊಣೆ ಎಂದು ಕೇಂದ್ರ ಸರ್ಕಾರ ಆರೋಪ ಮಾಡಿದೆ.
ಬಿಎಸ್‌ಎನ್‌ಎಲ್‌ ಟೆಲಿಕಾಂ ಸಂಸ್ಥೆ, 2004 ರ ಸಾಲಿನಲ್ಲಿ 10,000 ಕೋಟಿ ಲಾಭದಲ್ಲಿದ್ದು, ಎಂಟಿಎನ್‌ಎಲ್‌ 900 ಕೋಟಿ ಲಾಭದಲ್ಲಿತ್ತು ಎಂದು ಟೆಲಿಕಾಂ ಸಚಿವ ರವಿಶಂಕರ್‌ ಪ್ರಸಾದ್‌ ಲೋಕಸಭೆಗೆ ತಿಳಿಸಿದ್ದಾರೆ.
 
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಬಿಎಸ್‌ಎನ್‌ಎಲ್‌ 8000 ಕೋಟಿ ಮತ್ತು ಎಂಟಿಎನ್‌ಎಲ್‌ 2000 ಕೋಟಿ ನಷ್ಟದಲ್ಲಿದ್ದು, ಈ ಕುರಿತು ಸಂಸತ್‌ನಲ್ಲಿ ಚರ್ಚೆಗೆ ಸಿದ್ಧ ಎಂದು ಕೇಂದ್ರ ಸಚಿವರು ಪ್ರತಿಪಕ್ಷಗಳಿಗೆ ಸವಾಲ್ ಎಸದಿದ್ದಾರೆ.
 
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಸತತ ಪ್ರಯತ್ನದ ಫಲವಾಗಿ ಬಿಎಸ್‌ಎನ್‌ಎಲ್‌ ಮತ್ತು ಎಂಟಿಎನ್‌ಎಲ್‌ ಸಂಸ್ಥೆಗಳು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments