Webdunia - Bharat's app for daily news and videos

Install App

ವರಿಷ್ಠ ಪಿಂಚಣಿ ಬಿಮಾ ಯೋಜನೆ -2017

Webdunia
ಶುಕ್ರವಾರ, 27 ಜನವರಿ 2017 (11:24 IST)
ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ವರಿಷ್ಠ ಪಿಂಚಣಿ ಬಿಮಾ ಯೋಜನೆ 2017(ವಿಪಿಬಿವೈ 2017)ರ ಆರಂಭಕ್ಕೆ ತನ್ನ ಪೂರ್ವಾನ್ವಯ ಅನುಮೋದನೆ ನೀಡಿದೆ. ಇದು ಸರ್ಕಾರದ ಸಾಮಾಜಿಕ ಭದ್ರತೆ ಮತ್ತು ಹಣಕಾಸು ಪೂರಣ ಬದ್ಧತೆಯ ಭಾಗವಾಗಿದೆ. 
 
ಮಾರುಕಟ್ಟೆಯ ಅನಿಶ್ಚಿತ ಪರಿಸ್ಥಿತಿಯ ಕಾರಣದಿಂದ ಬಡ್ಡಿ ಆದಾಯ ಭವಿಷ್ಯದಲ್ಲಿ ಕಡಿಮೆ ಆಗುವುದರಿಂದ 60 ವರ್ಷ ಮತ್ತು ಮೇಲ್ಪಟ್ಟ ಹಿರಿಯ ನಾಗರಿಕರ ರಕ್ಷಣೆಗಾಗಿ ಮತ್ತು ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಒದಗಿಸಲು ಈ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮ (ಎಲ್.ಐ.ಸಿ.) ಮೂಲಕ ಜಾರಿ ಮಾಡಲಾಗುತ್ತದೆ. 
 
ಈ ಯೋಜನೆಯು ಮಾಸಿಕ/ತ್ರೈಮಾಸಿಕ/ಅರ್ಧ ವಾರ್ಷಿಕ ಮತ್ತು ವಾರ್ಷಿಕ ಆಧಾರದ ಮೇಲೆ ಪಿಂಚಣಿ ಆಯ್ಕೆ ಮಾಡಿಕೊಳ್ಳುವ ಸೌಲಭ್ಯದೊಂದಿಗೆ 10 ವರ್ಷಗಳವರೆಗೆ ಖಚಿತ ವಾರ್ಷಿಕ ಶೇ.8ರ ದರದ ಬಡ್ಡಿ ಆಧಾರಿತ ಪಿಂಚಣಿ ಆಧಾರಿತ ಖಾತ್ರಿ ಒದಗಿಸುತ್ತದೆ. ಈ ಮರಳಿ ನೀಡಿಕೆ ಮೊತ್ತದ ವ್ಯತ್ಯಾಸ ಅಂದರೆ ಎಲ್.ಐ.ಸಿ. ಮರಳಿಸುವ ಮೊತ್ತಕ್ಕೆ ಒದಗಿಸುವ ಖಾತ್ರಿ ಮತ್ತು ಶೇಕಡ 8ರ ವಾರ್ಷಿಕ ಖಾತ್ರಿ ದರದ ನಡುವಿನ ವ್ಯತ್ಯಾಸವನ್ನು ಭಾರತ ಸರ್ಕಾರ ವಾರ್ಷಿಕ ಸಬ್ಸಡಿ ಆಧಾರದಲ್ಲಿ ಭರಿಸಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಧ್ವೇಷಿಸುತ್ತೇನೆ, ಕೊಳಕು ಹಿಂದೂಗಳು ಹಿಂದೆ ಬಿದ್ದಿದ್ದಾರೆ ಎಂದ ಮಂಗಳೂರು ವೈದ್ಯೆ ಫಾತಿಮಾ: ವಿವಾದ

Pakistan Army: ಭಾರತದ ದಾಳಿಗೆ ಹೆದರಿ ತನ್ನ ಕುಟುಂಬವನ್ನು ಲಂಡನ್ ಗೆ ರವಾನಿಸಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಮುನೀರ್

Indian Army: ಭಾರತೀಯ ಸೇನೆಯ ಬತ್ತಳಿಕೆಯಲ್ಲಿರುವ ಬ್ರಹ್ಮೋಸ್ ಕ್ಷಿಪಣಿ ವಿಶೇಷತೆ ಏನು ನೋಡಿ

Karnataka Weather: ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ಬಿಸಿಲಿನ ತಾಪವಿರಲಿದೆ

ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

ಮುಂದಿನ ಸುದ್ದಿ
Show comments