Webdunia - Bharat's app for daily news and videos

Install App

ವಿದ್ಯಾಭ್ಯಾಸಕ್ಕೆ ಸಾಲ ಪಡೆಯುವಾಗ ಯಾವೆಲ್ಲಾ ದಾಖಲೆಗಳು ಬೇಕಾಗುತ್ತವೆ

Krishnaveni K
ಶನಿವಾರ, 24 ಆಗಸ್ಟ್ 2024 (10:24 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಉನ್ನತ ವಿದ್ಯಾಭ್ಯಾಸ  ಎನ್ನುವುದು ದುಬಾರಿಯಾಗಿದೆ. ಮಧ್ಯಮ ವರ್ಗದವರಿಗೆ ಸಾಲ-ಸೋಲ ಮಾಡಿ ಓದಿಸುವ ಪರಿಸ್ಥಿತಿ. ಆದರೆ ವಿದ್ಯಾಭ್ಯಾಸಕ್ಕಾಗಿ ಸಾಲ ಸೌಲಭ್ಯಗಳು ಲಭ್ಯವಿದೆ. ಹಾಗಿದ್ದರೆ ಅದಕ್ಕೆ ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ ನೋಡಿ.

ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಲಭ್ಯವಿರುತ್ತದೆ. ಉನ್ನತ ವ್ಯಾಸಂಗಕ್ಕಾಗಿ ದೇಶದಲ್ಲೇ ಕಲಿಯುವುದಿದ್ದರೆ ಅಥವಾ ವಿದೇಶಕ್ಕೆ ಹೋಗಿ ಕಲಿಯುವುದಿದ್ದರೆ ವಿದ್ಯಾರ್ಥಿಗಳು ಸಾಲ ಸೌಲಭ್ಯ ಪಡೆಯಬಹುದಾಗಿದೆ. ವಿದ್ಯಾರ್ಥಿಗಳಿಗಾಗಿ ಸಾಲ ತೀರಿಸಲು ಸಾಕಷ್ಟು ಸಮಯಾವಕಾಶಗಳೂ ಇರುತ್ತವೆ.

ಆದರೆ ವಿದ್ಯಾಭ್ಯಾಸಕ್ಕಾಗಿ ಸಾಲ ಪಡೆಯುವಾಗ ಅದಕ್ಕೆ ಸೂಕ್ತ ದಾಖಲೆಗಳು ಅಗತ್ಯವಾಗಿ ಸಲ್ಲಿಸಬೇಕಾಗುತ್ತದೆ. ಬ್ಯಾಂಕ್ ಗಳಲ್ಲಿ ಸಾಮಾನ್ಯವಾಗಿ ವಿದ್ಯಾಭ್ಯಾಸ ಸಾಲಕ್ಕೆ ಯಾವೆಲ್ಲಾ ದಾಖಲೆಗಳನ್ನು ಕೊಡಬೇಕಾಗುತ್ತದೆ ಇಲ್ಲಿದೆ ವಿವರ.

ವಿದ್ಯಾರ್ಥಿಗಳ ಅರ್ಜಿ:
ಆಧಾರ್ ಕಾರ್ಡ್ ಅಥವಾ ಯಾವುದೇ ಐಡೆಂಟಿಟಿ ಕಾರ್ಡ್
ವಿದೇಶದಲ್ಲಿ ಶಿಕ್ಷಣ ಪಡೆಯುವುದಾದರೆ ಪಾಸ್ ಪೋರ್ಟ್ ಕಾಪಿ ಕಡ್ಡಾಯವಾಗಿ ಬೇಕು
ವಿಳಾಸ ದಾಖಲಾತಿಗಳು
ಮಾರ್ಕ್ಸ್ ಕಾರ್ಡ್ ಇತ್ಯಾದಿ ಶೈಕ್ಷಣಿಕ ದಾಖಲೆಗಳು
10 ನೇ ತರಗತಿ, 12 ನೇ ತರಗತಿಯ ಸೆಮಿಸ್ಟರ್ ಗನುಗುಣವಾಗಿ ಅಂಕಪಟ್ಟಿ
ಪ್ರವೇಶ ಪರೀಕ್ಷೆ ದಾಖಲೆಗಳು
ಶಿಕ್ಷಣಕ್ಕೆ ಎಷ್ಟು ಖರ್ಚಾಗುತ್ತದೆ ಎಂಬ ದಾಖಲೆ
ಮುಂದೆ ಸೇರಲಿರುವ ಕಾಲೇಜಿನ ವಿವರ
ಪಾಸ್ ಪೋರ್ಟ್ ಫೋಟೋಗಳು
ಬ್ಯಾಂಕ್ ಪಾಸ್ ಪುಸ್ತಕದ ಕಾಪಿ

ವಿದ್ಯಾರ್ಥಿಯ ಪೋಷಕರ ದಾಖಲೆಗಳು
ಆದಾಯ ಪ್ರಮಾಣ ಪತ್ರ
ಗುರುತಿನ ಚೀಟಿ
ಅಡ್ರೆಸ್ ಪ್ರೂಫ್
ಸ್ಯಾಲರಿ ಸ್ಲಿಪ್
ಬ್ಯಾಂಕ್ ಪಾಸ್ ಪುಸ್ತಕದ ವಿವರ
ಆದಾಯ ತೆರಿಗೆ ಪಾವತಿಯ ದಾಖಲೆಗಳು
ಪಾಸ್ ಪೋರ್ಟ್ ಸೈಝ್ ಫೋಟೋ

ಇವಿಷ್ಟು ವಿವರಗಳು ಕಡ್ಡಾಯವಾಗಿ ಬೇಕಾಗುತ್ತದೆ. ಇದರ ಹೊರತಾಗಿ ಆಯಾ ಬ್ಯಾಂಕ್ ಗಳಿಗೆ ಅನುಸಾರವಾಗಿ ಕೆಲವೊಂದು ದಾಖಲೆಗಳು ಅಗತ್ಯವಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ
Show comments