ಪೇಟಿಎಂಗೆ ಆರ್.ಬಿ.ಐ ನೀಡಿದ ಸೂಚನೆ ಏನು ಗೊತ್ತಾ?

Webdunia
ಗುರುವಾರ, 2 ಆಗಸ್ಟ್ 2018 (11:47 IST)
ಬೆಂಗಳೂರು : ಪೇಟಿಎಂಗೆ ನೂತನ ಬಳಕೆದಾರರನ್ನು ಸೇರಿಸಿಕೊಳ್ಳುವ ಕಾರ್ಯವನ್ನು ಈ ಕೂಡಲೇ ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಪೇಟಿಎಂ ಆಡಳಿತ ಮಂಡಳಿಗೆ ಸೂಚನೆ ನೀಡಿದೆ.


ಕಾರಣ ನೂತನ ಗ್ರಾಹಕರನ್ನು ಸೇರಿಸಿಕೊಳ್ಳುವ ವೇಳೆ ಪೇಟಿಎಂ ತನ್ನ ನಿಷ್ಠೆಯನ್ನು ಪ್ರದರ್ಶಿಸಿಲ್ಲ. ಕೆವೈಸಿ ನಂಬರ್ ನಲ್ಲೂ ಹಲವು ಬಾರಿ ಪೇಟಿಎಂ ಪ್ರತಿ ಮೂರರಿಂದ ನಾಲ್ಕು ವ್ಯಕ್ತಿಗಳಲ್ಲಿ ನಿಯಮ ಉಲ್ಲಂಘನೆ ಮಾಡ್ತಿದೆ ಅಂತ ಆರ್.ಬಿ.ಐ. ತಿಳಿಸಿದೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪೇಟಿಎಂ ಆಡಳಿತ ಮಂಡಳಿ, ಸದ್ಯ ಪೇಟಿಎಂ ತನ್ನ ಖಾತೆಗಳಲ್ಲಿ ಬದಲಾವಣೆ ತರೋದಕ್ಕೆ ಹೊರಟಿದೆ. ಖಾತೆ ತೆರೆಯುವ ಪ್ರಕ್ರಿಯೆ ಮತ್ತು ಈಗಾಗ್ಲೇ ಇರುವ ಖಾತೆಗಳ ನಿರ್ವಹಣೆ ಬಗ್ಗೆ ಮತ್ತಷ್ಟು ಸುಧಾರಣಾ ಕ್ರಮಗಳನ್ನ ಕೈಗೊಳ್ಳುವ ಪ್ರಕ್ರಿಯೆ ನಡೆಸುತ್ತಿದೆ’ ಎಂದು ಹೇಳಿದೆ. ಸದ್ಯಕ್ಕೆ ಕರೆಂಟ್ ಅಕೌಂಟ್ಗಳಿಗೆ ಗ್ರಾಹಕರನ್ನು ಸೇರಿಸಿಕೊಳ್ಳುವ ಕಾರ್ಯವನ್ನು ನಿಲ್ಲಿಸಲಾಗಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments