Webdunia - Bharat's app for daily news and videos

Install App

ಕೊಳಕಾದ, ಬರೆದಿರುವ ನೋಟು ನಿಮ್ಮ ಬಳಿ ಇದ್ದರೆ ಇನ್ನುಮುಂದೆ ಚಿಂತಿಸುವ ಅಗತ್ಯವಿಲ್ಲ

Webdunia
ಸೋಮವಾರ, 5 ನವೆಂಬರ್ 2018 (12:44 IST)
ನವದೆಹಲಿ : ಇನ್ನುಮುಂದೆ ನಿಮ್ಮ ಬಳಿ ಇರುವ ನೋಟಿನಲ್ಲಿ ಏನೇನೋ ಬರೆದಿದ್ದರೆ ಅಥವಾ ಗಲಿಜಾಗಿದ್ದರೆ ಅದಕ್ಕಾಗಿ ಈ ನೋಟು ಕೆಲಸಕ್ಕೆ ಬಾರದು ಎಂದು ತಲೆ ಮೇಲೆ ಕೈ ಹೊತ್ತು ಚಿಂತಿಸುವ ಅವಶ್ಯಕತೆ ಇಲ್ಲ.


ಯಾಕೆಂದರೆ ಕೊಳಕಾದ ಹಾಗೂ ಬರೆದ ನೋಟುಗಳನ್ನು ನಿಷ್ಪ್ರಯೋಜಕ ನೋಟುಗಳೆಂದು ಪರಿಗಣಿಸಬಾರದು ಎಂದು ರಿಸರ್ವ್ ಬ್ಯಾಂಕ್, ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿದೆ. ಆದಕಾರಣ ಈ ನೋಟುಗಳನ್ನು ಯಾವುದೇ ಬ್ಯಾಂಕ್ ನಿರಾಕರಿಸುವಂತಿಲ್ಲ. ಹಾಗೂ ಎಲ್ಲ ಬ್ಯಾಂಕ್ ಗಳು ಗಲಿಜಾದ ಹಾಗೂ ಬರೆದ ನೋಟುಗಳನ್ನು ಗ್ರಾಹಕರಿಂದ ಪಡೆಯಬೇಕೆಂದು ರಿಸರ್ವ್ ಬ್ಯಾಂಕ್ ತಿಳಿಸಿದೆ.


ಈ ಹಿಂದೆ 500 ಹಾಗೂ 2 ಸಾವಿರ ಮುಖ ಬೆಲೆಯ ನೋಟುಗಳು ಗಲಿಜಾಗಿದ್ದರೆ ಅಥವಾ ಅದರ ಮೇಲೆ ಬರೆದಿದ್ದರೆ ಬ್ಯಾಂಕ್ ಗಳು ಆ ನೋಟುಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬಂದಿರುವ  ಹಿನ್ನಲೆಯಲ್ಲಿ ರಿಸರ್ವ್ ಬ್ಯಾಂಕ್ ಈ ಆದೇಶ ಹೊರಡಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments