Webdunia - Bharat's app for daily news and videos

Install App

ಐ ಪ್ರಾಮಿಸ್ ಕನ್ನಡದಲ್ಲಿ ಒಳ್ಳೆ ಚಿತ್ರಗಳನ್ನು ನಾವೆಲ್ಲಾ ನಿರ್ಮಿಸುತ್ತೇವೆ ಎಂದಿದ್ದಾರೆ ಕಿಚ್ಚ ಸುದೀಪ್ ಯಾರಿಗೆಂದರೆ !

Webdunia
ಭಾನುವಾರ, 29 ಡಿಸೆಂಬರ್ 2013 (10:32 IST)
PR
ಸ್ಯಾಂಡಲ್ ವುಡ್ ನಿಂದ ನಾವು ಅತ್ಯುತ್ತಮ ಚಲನ ಚಿತ್ರಗಳನ್ನು ನೀಡುತ್ತೇವೆ ಎಂದು ಕನ್ನಡ ಚಿತ್ರರಂಗದ ಹೆಮ್ಮೆಯ ನಟ ಕಿಚ್ಚ ಸುದೀಪ್ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ 6 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಮಾತನಾಡುತ್ತಾ ಈ ಸಂಗತಿ ಹೇಳಿದರು.

ಕಳೆದ ಮೂರು ದಿನಗಳಿಂದ ಅಂತಾರಾಷ್ಟ್ರೀಯ ಚಲನಚಿತ್ರ ಮಹೋತ್ಸವ ಭರದಿಂದ ಸಾಗಿದೆ ಬೆಂಗಳೂರಿನಲ್ಲಿ. ಸಿನಿಪ್ರಿಯರಿಗೆ ಭರಪೂರ ಮನೋರಂಜನೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments