Webdunia - Bharat's app for daily news and videos

Install App

ಕೃಷ್ಣಕುಮಾರ್,ಅನುಪ್ರಭಾಕರ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಕೋರಿ ಅರ್ಜಿ

Webdunia
ಬುಧವಾರ, 29 ಜನವರಿ 2014 (18:19 IST)
PR
PR
ಚಿತ್ರನಟಿ ಜಯಂತಿ ಪುತ್ರ ಕೃಷ್ಣಕುಮಾರ್ ಮತ್ತು ನಟಿ ಅನುಪ್ರಭಾಕರ್ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. . 2002ರಲ್ಲಿ ಜಯಂತಿ ಪುತ್ರ ಕೃಷ್ಣ ಕುಮಾರ್ ಜತೆ ವಿವಾಹವಾಗಿದ್ದ ಅನುಪ್ರಭಾಕರ್‌ ಅವರಿಗೆ ಜೀವನಾಂಶವಾಗಿ ಒಂದು ಕೋಟಿ ಕೊಡಲು ಕೃಷ್ಣ ಕುಮಾರ್ ಒಪ್ಪಿದ್ದಾರೆ. ಒಂದು ವರ್ಷದಿಂದ ಪರಸ್ಪರ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು. ಕುಟುಂಬದಲ್ಲಿ ಸಾಮರಸ್ಯವಿಲ್ಲದಿದ್ದರಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕೃಷ್ಣಕುಮಾರ್ ಅವರನ್ನು ವಿವಾಹವಾದ ನಂತರ ಜಯಂತಿ ಮತ್ತು ಅನುಪ್ರಭಾಕರ್ ಸಾಕಷ್ಟು ಅನ್ಯೋನ್ಯವಾಗಿದ್ದರು.

ಜಯಂತಿಯವರ ಜತೆ ಎಲ್ಲ ಸಮಾರಂಭಗಳಲ್ಲಿ ಅನು ಪ್ರಭಾಕರ್ ಕಾಣಿಸಿಕೊಳ್ಳುತ್ತಿದ್ದರು. ಹಿಂದೂ ವಿವಾಹ ಕಾಯ್ದೆ 13(ಬಿ) ಅಡಿ ಇಬ್ಬರೂ ಅರ್ಜಿ ಸಲ್ಲಿಸಿದ್ದ ಜೀವನಾಂಶವಾಗಿ ಒಂದು ಕೋಟಿ ರೂ. ಕೊಡಲು ಕೃಷ್ಣಕುಮಾರ್ ಒಪ್ಪಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments