Webdunia - Bharat's app for daily news and videos

Install App

ಕೆಲಸ ಪೂರೈಸಿತು ಪವನ್ ಪ್ರೀತಿ ಗೀತಿ ಇತ್ಯಾದಿ

Webdunia
ಶನಿವಾರ, 4 ಜನವರಿ 2014 (10:32 IST)
PR
ಕನ್ನಡ ಚಿತ್ರರಂಗದ ಕ್ರಿಯೇಟಿವ್ ನಿರ್ದೇಶಕ ಪವನ್ ವಡೆಯರ್. ಅವರು ಈಗ ಹೀರೋ ಆಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಅವರ ಚೊಚ್ಚಿಲ ಚಿತ್ರ ಪ್ರೀತಿ ಗೀತಿ ಇತ್ಯಾದಿ ಯನ್ನು ನಿರ್ದೆಶಿಸಿರುವವರು ವೀರೇಂದ್ರ. ಇದು ವೀರೇಂದ್ರ ಅವರ ಮೊದಲ ಸ್ವತಂತ್ರ ನಿರ್ದೇಶನದ ಚಿತ್ರವಾಗಿದೆ,

ಈ ಚಿತ್ರ ಚಿತ್ರೀಕರಣ ಪೂರ್ಣಗೊಂಡಿದ್ದು ಈಗ ಅದು ಎರಡು ತಿಂಗಳ ಬಳಿಕ ಬಿಡುಗಡೆಯ ಭಾಗ್ಯ ಕಾಣಲಿದೆ. ಮೈಸೂರು, ತೀರ್ಥಹಳ್ಳಿ , ಬೆಳಗಾಂ , ಮತ್ತು ಬೆಂಗಳೂರಿನಲ್ಲಿರುವ ಅತ್ಯಂತ ಸುಂದರ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆಚಿ ತ್ರವನ್ನು. ಈ ಚಿತ್ರದ ಕೊನೆಯ ದಿನದ ಶೂಟಿಂಗ್ ಮಾಡುವ ಸ್ಥಳಕ್ಕೆ ಸಿನಿಮಾ ಸೆಲೆಬ್ರಿಟಿಗಳಾದ ಯೋಗರಾಜ್ ಭಟ್, ಪುನೀತ್ ರಾಜ್ ಕುಮಾರ್ ಸೇರಿದಂತೆ ಅನೇಕರು ಭೇಟಿ ನೀಡಿದ್ದರಂತೆ.

ಈ ಚಿತ್ರದಲ್ಲಿ ಪವನ್ ವಡೆಯರ್ ಬಾರ್ ಓನರ್ ಆಗಿ ನಟಿಸಿದ್ದಾರೆ. ಈ ನಟ/ ನಿರ್ದೇಶಕ ಪವನ್ ವಡೆಯರ್ ಅವರಿಗೆ ನಟನೆ ಹೊಸದಲ್ಲ. ಅವರು ರಂಗಭೂಮಿ ಕಲಾವಿದರಾಗಿದ್ದು ಈಗಾಗಲೇ ಅನೇಕ ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments