Webdunia - Bharat's app for daily news and videos

Install App

ತರ್ಲೆ ನನ್ ಮಕ್ಕಳಲ್ಲಿ ಶ್ರೀನಗರ ಕಿಟ್ಟಿ ಎಂಟ್ರಿ !

Webdunia
ಬುಧವಾರ, 25 ಡಿಸೆಂಬರ್ 2013 (14:41 IST)
PR
PR
1992 ರಲ್ಲಿ ಬಂದಂತಹ'ತರ್ಲೆ ನನ್ ಮಗ'ಚಿತ್ರ ಉಪೇಂದ್ರ ನಿರ್ದೇಶನದಲ್ಲಿ ಹಾಗೂ ಜಗ್ಗೇಶ್ ಅವರ ನಟನೆಯಲ್ಲಿ ತಯಾರಾಗಿತ್ತು. ಇದು ಗಲ್ಲಾ ಪೆಟ್ಟಿಗೆಯನ್ನು ಸೂರೆ ಮಾಡಿತ್ತು. ಈಗ ಅದೇ ಚಿತ್ರ ಸ್ವಲ್ಪ ಹೆಸರು ಬದಲಾವಣೆ ಮಾಡಿಕೊಂಡು ತರ್ಲೆ ನನ್ ಮಕ್ಳು ಆಗಿದೆ. ಈ ಚಿತ್ರದಲ್ಲಿ ಜಗ್ಗೇಶ್ ಮಗ ಯತಿರಾಜ್ ನಟಿಸುತ್ತಿದ್ದಾರೆ. ಇವರ ಜೊತೆ ನಾಗ್ ಶೇಖರ್ ಸಹ ಇದ್ದಾರೆ. ಈ ಚಿತ್ರಕ್ಕೆ ಸಂಬಂಧ ಪಟ್ಟಂತೆ ಹೇಳ ಬೇಕಾದ ಹೊಸ ಸುದ್ದಿ ಅಂದರೆ, ಜನಪ್ರಿಯ ನಾಯಕ ನಟ ಶ್ರೀನಗರ ಕಿಟ್ಟಿ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ . ತರ್ಲೆ ನನ್ ಮಕ್ಕಳು'ಐದು ಹಾಡುಗಳ ಚಿತ್ರೀಕರಣಕ್ಕೆ ಸಜ್ಜಾಗಿದೆ.

ಉಪೇಂದ್ರ ಹಾಗು ಜಗ್ಗೇಶ್ ಅವರು ಈ ಚಿತ್ರಕ್ಕೆ ತಲಾ ಒಂದು ಹಾಡನ್ನು ಹೇಳುವುದರ ಮೂಲಕ ಚಿತ್ರದ ಆಕರ್ಷಣೆ ಹೆಚ್ಚಿಸಿದ್ದಾರೆ. ಐವರು ನಿರ್ದೇಶಕರು ಬರೆದ ಹಾಡನ್ನು ಐವರು ನಾಯಕರು ಹಾಡು ಹೇಳುತ್ತಿದ್ದಾರೆ. ನಿರ್ದೇಶಕರಾದ ಡಾಕ್ಟರ್ ವಿ ನಾಗೇಂದ್ರಪ್ರಸಾದ್,ಮಳವಳ್ಳಿ ಸಾಯಿಕೃಷ್ಣ, ಎ ಪಿ ಅರ್ಜುನ್,ಸುನಿ ಹಾಗೂ ವಿ ಮನೋಹರ್ ರಚಿಸಿರುವ ಹಾಡನ್ನು ಉಪೇಂದ್ರ,ಜಗ್ಗೇಶ್,ನೆನಪಿರಲಿ ಪ್ರೇಂಕುಮಾರ್,ಶ್ರೀನಗರ ಕಿಟ್ಟಿ ಹಾಗೂ ನಟ ನಿರ್ದೇಶಕ ಪ್ರೇಮ್ ಹೊತ್ತು ನಿರ್ದೇಶಕ ಪ್ರೇಮ್ ಅವರ ಶಿಷ್ಯ ರಾಕೇಶ್ ಸ್ವತಂತ್ರ ನಿರ್ದೇಶಕರಾಗಿ ದ್ದಾರೆ ಈ ಚಿತ್ರದ ಮೂಲಕ.

ಗ್ರೀನ್ ಲೈನ್ ಟ್ರಾವೆಲ್ಸ್ ಅಡಿಯಲ್ಲಿ 'ತರ್ಲೆ ನನ್ ಮಕ್ಳು 'ಸೆಟ್ಟೇರಿದೆ. ಸೂರ್ಯವಂಶಿ-ಡೀಜೆ ಸಂಗೀತ , ಜೇರಾಲ್ಡ್ ಛಾಯಾಗ್ರಹಣ ಇರುವ ಈ ಚಿತ್ರದಲ್ಲಿ ಯತಿರಾಜ್,ಅಂಜನ ದೇಶ್ಪಾಂಡೆ, ನಾಗಶೇಖರ್,ಶುಭ ಪೂಂಜಾ, ಸೌಜನ್ಯ ನಟಿಸಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments