Webdunia - Bharat's app for daily news and videos

Install App

ತ್ರಿವೇಣಿ ಚಿತ್ರಮಂದಿರ ಖರೀದಿಸದಂತೆ ಖ್ಯಾತ ಚಿತ್ರನಟರಿಗೆ ನೋಟಿಸ್

Webdunia
ಗುರುವಾರ, 19 ಡಿಸೆಂಬರ್ 2013 (11:31 IST)
PR
PR
ಬೆಂಗಳೂರು: ತ್ರಿವೇಣಿ ಚಿತ್ರಮಂದಿರ ಮತ್ತೆ ಸುದ್ದಿಯಲ್ಲಿದ್ದು, ಇದರ ಆಸ್ತಿ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. ಚಿತ್ರಮಂದಿರದಲ್ಲಿ ತಮಗೂ ಪಾಲಿರುವುದರಿಂದ ತ್ರಿವೇಣಿ ಚಿತ್ರಮಂದಿರ ಖರೀದಿಸದಂತೆ ದಕ್ಷಾ ಗೌಡರು ಖ್ಯಾತ ಚಲನಚಿತ್ರ ನಟರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ತ್ರಿವೇಣಿ ಚಿತ್ರಮಂದಿರದಲ್ಲಿ ತಮಗೂ ಪಾಲಿರುವುದರಿಂದ ಅದನ್ನು ಖರೀದಿಸದಂತೆ ನೋಟಿಸ್ ನೀಡಿದ್ದಾರೆ.

ಕಮಲಹಾಸನ್, ಸುದೀಪ್, ದರ್ಶನ್‌ ಗಮನಕ್ಕೆ ತರುವುದಕ್ಕಾಗಿ ಈ ನೋಟಿಸ್ ನೀಡಲಾಗಿದೆ. ವಾಣಿಜ್ಯ ಮಂಡಳಿ ಅಧ್ಯಕ್ಷ ಗಂಗರಾಜುವಿಗೂ ಕೂಡ ನೋಟಿಸ್ ನೀಡಲಾಗಿದೆ. ದಕ್ಷಾ ಗೌಡ ಅವರ ತಂದೆ ಮತ್ತು ಚಿಕ್ಕಪ್ಪ ಆಸ್ತಿ ಮಾರಾಟ ಮಾಡುತ್ತಿದ್ದು, ದಕ್ಷಾ ಗೌಡ ಅವರಿಗೂ ಆಸ್ತಿಯಲ್ಲಿ ಹಕ್ಕು ಇರುವುದರಿಂದ ನೋಟಿಸ್ ನೀಡಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments