Webdunia - Bharat's app for daily news and videos

Install App

ದುನಿಯಾ ವಿಜಯ್ ವಿರುದ್ಧ ನಿರ್ಮಾಪಕ ಆರ್. ಎಸ್. ಗೌಡ ದೂರು

Webdunia
ಶುಕ್ರವಾರ, 15 ನವೆಂಬರ್ 2013 (14:27 IST)
PR
PR
ಬೆಂಗಳೂರು: ಸಿಂಹಾದ್ರಿ ಚಿತ್ರದ ನಿರ್ಮಾಪಕ ಆರ್.ಎಸ್.ಗೌಡ ನಟ ದುನಿಯಾ ವಿಜಯ್ ವಿರುದ್ದ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಡಿ.9ಕ್ಕೆ ಸಿಂಹಾದ್ರಿ ಚಿತ್ರದ ಮುಹೂರ್ತ ಫಿಕ್ಸ್ ಮಾಡಲಾಗಿತ್ತು. ಆದರೆ ವಿಜಯ್ ಅವರ 'ಕೋಬ್ರಾ' ಚಿತ್ರಕ್ಕೆ ಕೂಡ ಡಿ.9ಕ್ಕೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಕೋಬ್ರಾ ಚಿತ್ರಕ್ಕೆ ವಿಜಯ್ ಕಮಿಟ್ ಆಗಿರುವ ಬಗ್ಗೆ ತಮಗೆ ತಿಳಿಸಿರಲಿಲ್ಲ. ಸಿಂಹಾದ್ರಿ ಚಿತ್ರದ ಆರಂಭಕ್ಕೂ ಮೊದಲೇ ಸಂಪೂರ್ಣ ಸಂಭಾವನೆಯನ್ನು ವಿಜಯ್ ಪಡೆದುಕೊಂಡಿದ್ದಾರೆ. ಆದರೆ ಕೋಬ್ರಾ ಚಿತ್ರಕ್ಕೆ ಡೇಟ್ ಕೊಟ್ಟಿದ್ದಾರೆ ಮತ್ತು ಒಂದೇ ದಿನದಲ್ಲಿ ಎರಡು ಚಿತ್ರಗಳಿಗೆ ಮುಹೂರ್ತ ಮಾಡುತ್ತಿದ್ದಾರೆ.

ಇದರಿಂದ ನನ್ನ ಚಿತ್ರದ ಚಿತ್ರೀಕರಣಕ್ಕೆ ತೊಂದರೆಯಾಗುತ್ತದೆ ಎಂದು ಆರ್.ಎಸ್. ಗೌಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments