Webdunia - Bharat's app for daily news and videos

Install App

ನಟ ಸಲ್ಮಾನ್ ಖಾನ್‌ ಹತ್ಯೆಗಾಗಿಯೇ ಗುಂಡಿನ ದಾಳಿ: ಮುಂಬೈ ಪೊಲೀಸರು

Sampriya
ಮಂಗಳವಾರ, 16 ಏಪ್ರಿಲ್ 2024 (18:24 IST)
Photo Courtesy X
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವ ಉದ್ದೇಶದಿಂದ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದೆ ಎಂದು ಮುಂಬೈ ಪೊಲೀಸರ ಅಪರಾಧ ವಿಭಾಗ ನ್ಯಾಯಾಲಯಕ್ಕೆ ತಿಳಿಸಿದೆ.

ಭಾನುವಾರ ಮುಂಜಾನೆ 5 ಗಂಟೆಗೆ ಸಲ್ಮಾನ ಮನೆ ಹೊರಗಡೆ ಗುಂಡಿನ ದಾಳಿ ನಡೆಸಿದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಅಲ್ಲಿಂದ್ದ ಪರಾರಿಯಾಗಿದ್ದರು.

ಆರೋಪಿಗಳನ್ನು ಸೋಮವಾರ ರಾತ್ರಿ ಗುಜರಾತ್‌ನ ಕಚ್ ಜಿಲ್ಲೆಯ ಮಾತಾ ನೊ ಮಧ್ ಗ್ರಾಮದ ದೇವಸ್ಥಾನದ ಆವರಣದಲ್ಲಿ ಬಂಧಿಸಲಾಗಿದೆ.

ಪೊಲೀಸರ ಪ್ರಕಾರ ಆರೋಪಿ ಗುಪ್ತಾ ಸ್ಕೂಟರ್‌ ಓಡಿಸುತ್ತಿದ್ದು, ಪಾಲ್ ಎಂಬಾತ ಸಲ್ಮಾನ್ ಮನೆ ಮೇಲೆ ಗುಂಡು ಹಾರಿಸಿದ್ದಾನೆ.

ಮಂಗಳವಾರ ಇಬ್ಬರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಘಟನೆ ಹಿಂದಿರುವ ಮಾಸ್ಟರ್‌ ಮೈಂಡ್‌ ಯಾರೆಂದು ಪತ್ತೆ ಹಚ್ಚು ನಿಟ್ಟಿನಲ್ಲಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಇನ್ನೂ ಸಲ್ಮಾನ್ ಖಾನ್ ಕೊಲ್ಲುವ ಉದ್ದೇಶದಿಂದ ಈ ದಾಳಿ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments