Webdunia - Bharat's app for daily news and videos

Install App

ನಾಗಾರ್ಜುನಾಗೆ ಮೈಸೂರಂದ್ರೆ ತುಂಬಾ ಇಷ್ಟವಂತೆ!

Webdunia
ಶುಕ್ರವಾರ, 20 ಡಿಸೆಂಬರ್ 2013 (11:17 IST)
PR
ಟಾಲಿವುಡ್ ಸೂಪರ್ ಸ್ಟಾರ್ ನಾಗಾರ್ಜುನ್ ಈಗ ಕರ್ನಾಟಕದಲ್ಲಿ ತಮ್ಮ ಹೊಸ ಚಿತ್ರದ ಶೂಟಿಂಗ್ ಮಾಡುತ್ತಿದ್ದಾರೆ. ಅವರ ಹೊಸ ಚಿತ್ರ ಮನಂ ನ್ನು ಮೈಸೂರಿನಲ್ಲಿ ಕಳೆದ 10 ದಿನಗಳ ಕಾಲ ನಿರಂತರವಾಗಿ ಚಿತ್ರೀಕರಣ ಮಾಡಿದ್ದಾರೆ.

ನಾಗಾರ್ಜುನ ಅವರಿಗೆ ಮೈಸೂರು ತುಂಬಾ ಇಷ್ಟವಾದ ಸ್ಥಳವಂತೆ. ಅವರು ಈಗಾಗಲೇ ಮೈಸೂರನ್ನು ಹಲವಾರು ಬಾರಿ ನೋಡಿದ್ದರೂ ಮತ್ತೆ ಮತ್ತೆ ನೋಡ ಬೇಕೆಂಬ ಆಸೆಯನ್ನು ಹೊಂದಿದ್ದಾರಂತೆ. ಅದು ಪ್ರತಿಬಾರಿಯೂ ಅವರಿಗೆ ಅತ್ಯಂತ ಆಕರ್ಷಕ ತಾಣವಾಗಿದೆಯಂತೆ .ಹಾಗೆಂದು ಮನಂ ಚಿತ್ರೀಕರಣದ ಸಂದರ್ಭದಲ್ಲಿ ತಿಳಿಸಿದ್ದಾರೆ.

PR
ಅವರನ್ನು ತುಂಬಾ ಇಂಪ್ರೆಸ್ ಮಾಡಿರುವ ಸ್ಥಳಗಳು ಚಾಮುಂಡಿ ಬೆಟ್ಟ ಮತ್ತು ಬೃಂದಾವನ್ ಗಾರ್ಡನ್. ಪ್ರತಿಬಾರಿಯೂ ಅಲ್ಲಿರುವ ಹಸಿರು ಅವರ ಮನ ಸೆಳೆಯುತ್ತದೆಯಂತೆ.

ಈ ಚಿತ್ರವನ್ನು ಕೃಷ್ಣರಾಜ ಸಾಗರ ಡ್ಯಾಮ್ ಬಳಿ ಹಿನ್ನೀರಿನ ತಾಣದಲ್ಲಿ ಶೂಟ್ ಮಾಡಲಾಯಿತು. ಅಲ್ಲದೆ ಚಿತ್ರವನ್ನು ಮೇಲುಕೋಟೆ ಮತ್ತು ರಾಜ್ ಮಹಲ್ ನಲ್ಲಿಯೂ ಚಿತ್ರೀಕರಣ ಮಾಡಲಾಗಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments