Webdunia - Bharat's app for daily news and videos

Install App

ನಿರೀಕ್ಷಿತ ದೇಸಾಯಿ ಚಿತ್ರದಿಂದ ಚೇತನ್ ಔಟ್

Webdunia
ಭಾನುವಾರ, 27 ಡಿಸೆಂಬರ್ 2009 (11:24 IST)
MOKSHA
' ಆ ದಿನಗಳು' ಖ್ಯಾತಿಯ ನಟ ಚೇತನ್, ಪ್ರಸ್ತುತ 'ಸೂರ್ಯಕಾಂತಿ' ಚಿತ್ರದ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸೂರ್ಯಕಾಂತಿ ತೆರೆಕಂಡ ನಂತರ ಚೇತನ್, ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಚಿತ್ರವೊಂದರಲ್ಲಿ ನಾಯಕನಾಗಿ ನಟಿಸಬೇಕಿತ್ತು.

ಎರಡು ಭಾಷೆಗಳಲ್ಲಿ ತಯಾರಾಗುವ ಈ ಚಿತ್ರಕ್ಕೆ ಭಾರತ ಮತ್ತು ಯೂರೋಪ್‌ನಲ್ಲಿ 60 ದಿನಗಳ ಕಾಲದ ಚಿತ್ರೀಕರಣ ಮಾಡುವುದೆಂದು ನಿರ್ಧಾರವಾಗಿತ್ತು. ಆದರೆ, ಹೊಸ ಬೆಳವಣಿಗೆಯಿಂದ ಚೇತನ್, ದೇಸಾಯಿ ಅವರ ಚಿತ್ರದಿಂದ ಹೊರಬಿದ್ದಿರುವುದು ಖಾತ್ರಿಯಾಗಿದೆ.

ನಾನಾ ಕಾರಣದಿಂದಾಗಿ ದೇಸಾಯಿ ಚಿತ್ರದಲ್ಲಿ ಚೇತನ್ ಅವರಿಗೆ ನಟಿಸಲು ಸಾಧ್ಯವಾಗುತ್ತಿಲ್ಲವಂತೆ. ಉತ್ತಮ ತಂತ್ರಜ್ಞರಾದ ದೇಸಾಯಿ ಅವರೊಂದಿಗೆ ಮುಂದಿನ ದಿನಗಳಲ್ಲಾದರೂ ನಟಿಸಲೇಬೇಕು ಎನ್ನುತ್ತಾರೆ ಚೇತನ್.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments