Webdunia - Bharat's app for daily news and videos

Install App

ಪಿ. ಶೇಷಾದ್ರಿ ನಿರ್ದೇಶನದ ಡಿಸೆಂಬರ್ 1 ಚಿತ್ರದ ಕಿರೀಟಕ್ಕೆ ರಾಷ್ಟ್ರ ಪ್ರಶಸ್ತಿ ಗರಿ

Webdunia
ಶುಕ್ರವಾರ, 18 ಏಪ್ರಿಲ್ 2014 (10:53 IST)
PR
ಕನ್ನಡ ಚಲನ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಅರವತ್ತೊಂದನೆ ರಾಷ್ಟ್ರ ಪ್ರಶಸ್ತಿಯನ್ನು ಇತ್ತೀಚೆಗೆ ಪ್ರಕಟ ಮಾಡಲಾಯಿತು. ಅದರಲ್ಲಿ ಕನ್ನಡದ ಹೆಮ್ಮೆಯ ನಿರ್ದೇಶಕ ಪಿ. ಶೇಷಾದ್ರಿ ಅವರ ಚಿತ್ರ ಡಿಸೆಂಬರ್ 1 ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿದೆ.

ಡಿಸೆಂಬರ್ 1 ಕನ್ನಡ ಚಿತ್ರಕ್ಕೆ ಒಂದು ಲಕ್ಷ ರೂಪಾಯಿ ನಗದು ಮತ್ತು ರಜತ ಕಮಲ ದೊರಕಲಿದೆ.ಈ ಚಿತ್ರದ ನಿರ್ಮಾಣ- ನಿರ್ದೇಶನವನ್ನು ಪಿ. ಶೇಷಾದ್ರಿ ಮಾಡಿದ್ದಾರೆ. ಪ್ರಕೃತಿ , ಅಷ್ಟು ಚಿತ್ರಗಳು ಸಹ ಕ್ರಮವಾಗಿ 50 ಸಾವಿರ ನಗದನ್ನು ಮತ್ತು ರಜತ ಕಮಲವನ್ನು ಪಡೆದಿದ್ದಾರೆ.

ಡಾ. ಗಿರೀಶ್ ಕಾಸರವಳ್ಳಿ ಅವರು ಸ್ಪೆಶಲ್ ಜೂರಿ ಅವಾರ್ಡ್ ಪಡೆದಿದ್ದಾರೆ. ಅವರಿಗೂ ಸಹ ರಜತ ಕಮಲದ ಗೌರವ ಸಂದಿದೆ. ಕೊಂಕಣಿ ಭಾಷೆಯ ಬಗ ಬೀಚ್ ಚಿತ್ರಕ್ಕೂ ಸಹ ರಜತ ಕಮಲ ಸಿಕ್ಕಿದೆ. ಇದನ್ನು ಶ್ರಾವಣಿ ನಿರ್ಮಿಸಿದ್ದಾರೆ, ಲಕ್ಷ್ಮಿಕಾಂತ್ ಶೆಟ್ಗೊಂಕರ್ ನಿರ್ದೇಶಿಸಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments