Webdunia - Bharat's app for daily news and videos

Install App

ಪ್ರೀತಿಸಿದ ಯುವತಿಯ ಕೈಬಿಟ್ಟು ಓಡಿಹೋದನಾ ಗಣೇಶ್ ತಮ್ಮ?

Webdunia
ಬುಧವಾರ, 29 ಫೆಬ್ರವರಿ 2012 (17:31 IST)
PR
ಮುಂಗಾರು ಮಳೆ, ಗಾಳಿಪಟ, ಚೆಲುವಿನ ಚಿತ್ತಾರದಂತಹಾ ಹೃದಯ ಕಲಕುವಂತಹಾ ಪ್ರೇಮಕತೆಗಳಲ್ಲಿ ನಾಯಕನಾಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಅವರ ತಮ್ಮ ಮಹೇಶ್, ಇದೀಗ ತಾನು ಪ್ರೀತಿಸಿದ ಯುವತಿಯೊಂದಿಗೆ ಮದುವೆಯಾಗುವ ವಿಚಾರದಿಂದ ಬೇಸತ್ತು ಮನೆಬಿಟ್ಟು ಓಡಿ ಹೋಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಈ ಸಂಬಂಧ ಬೆಂಗಳೂರಿನ ನೆಲಮಂಗಳ ಪ್ರದೇಶದ ವ್ಯಾಪ್ತಿಗೊಳಪಡುವ ಠಾಣೆಯೊಂದರಲ್ಲಿ ಪರಾರಿ ಮಾಹಿತಿ ನೀಡಲಾಗಿದ್ದು ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ.

ಮಹೇಶ್ ಮತ್ತು ಪ್ರಿಯತಮೆ ಎರಡೂ ಕುಟುಂಬಗಳ ಸಮ್ಮತಿಯೊಂದಿಗೆ ಮಾರ್ಚ್ 2ರಂದು ಮದುವೆ ನಿಶ್ಚಯವಾಗಿತ್ತು. ಮದುವೆ ಸಮೀಪಿಸುತ್ತಿದ್ದಂತೆ ಗಣೇಶ್ ತಮ್ಮ ಮಹೇಶ್ ಅವರಿಗೆ ಮದುವೆ ವಿಚಾರದಲ್ಲಿ ಬೇಸರ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ಆದರೆ ಮೂರು ದಿನಗಳಿಂದ ಮಹೇಶ್, ಶಿಲ್ಪಾ ಗಣೇಶ್, ಗಣೇಶ್ ಹಾಗೂ ಅವರ ತಂದೆ ತಾಯಿ ಯಾರೂ ದೂರವಾಣಿ ಸಂಪರ್ಕಕ್ಕೆ ಸಿಗುತ್ತಿಲ್ಲ. ಹೀಗಾಗಿ ಯುವತಿಯ ಕುಟುಂಬಸ್ಥರು ಪರಾರಿ ಭೀತಿಗೊಳಗಾಗಿದ್ದು ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತಾ ಮಾಹಿತಿ ನೀಡಿದ್ದಾರೆ.



BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments