Webdunia - Bharat's app for daily news and videos

Install App

ನಿಮ್ಮ ಜತೆ ಈಗಿರುವುದು ನನ್ನ ಅದೃಷ್ಟವೆಂದು ಭಾವಿಸಿದ್ದೇನೆ: ಅಂಬರೀಷ್ ಸುದ್ದಿಗೋಷ್ಠಿ

Webdunia
ಶುಕ್ರವಾರ, 11 ಏಪ್ರಿಲ್ 2014 (17:02 IST)
PR
PR
ಬೆಂಗಳೂರು, ಏ.11: ವಸತಿ ಸಚಿವ ಅಂಬರೀಷ್ ಅವರು ಮಲ್ಯೇಷ್ಯಾದಿಂದ ಹಿಂತಿರುಗಿದ ಬಳಿಕ ನಗರದ ಅಶೋಕ ಹೊಟೆಲ್‌ನಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಗೃಹಸಚಿವ ಕೆ.ಜೆ ಜಾರ್ಜ್, ಪುತ್ರ ಅಭಿಷೇಕ್ ಗೌಡ ಮುಂತಾದವರು ಹಾಜರಿದ್ದರು. ನಿಮ್ಮ ಜತೆ ನಾನು ಈಗಿರುವುದು ನನ್ನ ಅದೃಷ್ಟವೆಂದು ಭಾವಿಸಿದ್ದೇನೆ. ನನ್ನ ನಿರ್ಲಕ್ಷ್ಯದಿಂದ ಆರೋಗ್ಯ ಹದೆಗೆಡಲು ಕಾರಣವಾಯಿತು. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಹಾರೈಕೆ ಇದರಿಂದ ಸಿಕ್ಕಿದೆ. ಯಾವುದೇ ಜಾತಿ, ಧರ್ಮವೆನ್ನದೇ ನನಗೆ ಶುಭ ಹಾರೈಸಿದ್ದಾರೆ ಎಂದು ಅಂಬರೀಷ್ ಹೇಳಿದರು.

ಸಿಂಗಪುರದಲ್ಲಿ ನನ್ನನ್ನು ನೋಡಲು ಬಡವರು ಕೂಡ ದುಡ್ಡು ಹಾಕಿಕೊಂಡು ಅಷ್ಟು ದೂರ ಬಂದಿದ್ದಕ್ಕೆ ಕೃತಜ್ಞನಾಗಿದ್ದೇನೆ. ಜನಗಳು ತಮ್ಮ ಮೇಲೆ ಇರಿಸಿದ ವಿಶ್ವಾಸ, ನಂಬಿಕೆಯಿಂದ ತಾವು ಖಳನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ನಿಮ್ಮೆಲ್ಲರ ಅಭಿಮಾನದಿಂದ ನಾಯಕನಟನಾಗಿ ಬೆಳೆದೆ. ನಂತರ ಸಂಸತ್ ಸದಸ್ಯನಾಗಿ, ಕೇಂದ್ರ ಸಚಿವನಾಗಿ, ರಾಜ್ಯ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ವಸತಿ ಸಚಿವನಾಗಿ ನಾನಾ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಯೋಜಿಸಿದ್ದೇನೆ ಎಂದು ಅಂಬರೀಷ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

Show comments