Webdunia - Bharat's app for daily news and videos

Install App

ಮಾಲಾಶ್ರಿ ಮಹಾಕಾಳಿ ಅವತಾರ ದಲ್ಲಿ ಶತ್ರು ನಾಶ ಮಾಡಿದರು .. ಎಲ್ಲಿ ಗೊತ್ತೇ?

Webdunia
ಶುಕ್ರವಾರ, 18 ಏಪ್ರಿಲ್ 2014 (10:43 IST)
PR
ಸಿಂಹಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ಕಶ್ಯಪ್ ಅವರು ನಿರ್ಮಿಸುತ್ತಿರುವ 'ಮಹಾಕಾಳಿ' ಚಿತ್ರದಲ್ಲಿ ಮಾಲಾಶ್ರೀ ಮುಖ್ಯ ಪಾತ್ರಧಾರಿ. ಮಾಲಾಶ್ರಿ ಚಿತ್ರ ಎಂದೊಡನೆ ಇದು ಆಕ್ಷನ್ ಭರಿತ ಚಿತ್ರ ಎನ್ನುವುದು ಎಲ್ಲರಿಗು ಗೊತ್ತು. ಈ ಮಹಾ ಕಾಳಿ ಸಹ ಆಕ್ಷನ್ ಭರಿತ ಚಿತ್ರವಾಗಿದೆ. ಇದರ ಕ್ಲೈಮಾಕ್ಸ್ ಚಿತ್ರೀಕರಣ ಇತ್ತೀಚೆಗೆ ವಿ.ಆರ್.ಎಲ್ ಮೋಟರ್ಸ್, ಕುರುಬರಹಳ್ಳಿ ಅಪಾರ್ಟ್ ಮೆಂಟ್ ಹಾಗೂ ಗವಿಪುರಂ ಗುಟ್ಟಹಳ್ಳಿಯಲ್ಲಿ ನಡೆಯಿತು.

ಮಾಲಾಶ್ರೀ, ಶ್ರೀನಿವಾಸಮೂರ್ತಿ, ಜೈಜಗದೀಶ್, ಮೈಕೋ ನಾಗರಾಜ್, ಭಜರಂಗಿ ಲೋಕಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಅಭಿನಯಿಸಿದ್ದರು. ಚಿತ್ರಕ್ಕೆ ಪಳನಿರಾಜ್ ಸಾಹಸ ನಿರ್ದೇಶನವಿದೆ . 'ಮಹಾಕಾಳಿ' ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ ಮುಂದಿನ ತಿಂಗಳು ಅಂದರೆ, ಮೇನಲ್ಲಿ ಆರಂಭವಾಗಲಿದೆ.

ಕಥೆ, ಚಿತ್ರಕಥೆ ಅಜಯ್ ಕುಮಾರ್ , ಎಸ್.ಮಹೇಂದರ್ ನಿರ್ದೇಶನ ಚಿತ್ರದ ಮುಖ್ಯ ಹೈಲೈಟ್ . ಸೆಲ್ವಂ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅನಿಲ್ ಕುಮಾರ್ ಸಂಭಾಷಣೆ ಬರೆದಿದ್ದಾರೆ.ಭಾರಿ ಬಜೆಟ್ ಚಿತ್ರ ಇದಾಗಿದ್ದು, ಮಾಲಾಶ್ರೀ ಜೊತೆಯಲ್ಲಿ ಶ್ರೀನಿವಾಸಮೂರ್ತಿ, ಎಂ.ಎನ್.ಲಕ್ಷ್ಮೀದೇವಿ, ಪದ್ಮಿನಿಪ್ರಕಾಶ್, ಜೈಜಗದೀಶ್, ಮೈಕೋ ನಾಗರಾಜ್, ಭಜರಂಗಿ ಲೋಕಿ, ಮುಂತಾದವರು ನಟಿಸಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments