Webdunia - Bharat's app for daily news and videos

Install App

ಮುಗಿಯದ 'ನೀರ್ ದೋಸೆ' ವಿವಾದ: ಸಂಧಾನ ಸಭೆಗೆ ರಮ್ಯಾ ಗೈರು

Webdunia
ಬುಧವಾರ, 6 ನವೆಂಬರ್ 2013 (18:09 IST)
PR
PR
ಬೆಂಗಳೂರು: ನೀರ್ ದೋಸೆ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ಅಧ್ಯಕ್ಷ ಗಂಗರಾಜು ನೇತೃತ್ವದಲ್ಲಿ ಸಂಧಾನ ಸಭೆಯನ್ನು ಇಂದು ನಡೆಸಲಾಯಿತು. ನಿರ್ಮಾಪಕ ಸುದೀಂಧ್ರ ಫಿಲಂ ಚೇಂಬರ್‌ಗೆ ದೂರು ನೀಡಿದ್ದರಿಂದ ಸಂಧಾನ ಸಭೆ ನಡೆಸಲಾಯಿತು. ಬೆಂಗಳೂರಿನ ಗಾಂಧಿನಗರದಲ್ಲಿರೋ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅಧ್ಯಕ್ಷ ಗಂಗರಾಜು ನೇತೃತ್ವದಲ್ಲಿ ಈ ಸಭೆ ನಡೆಯಿತು.. ರಮ್ಯಾ ತಾನು ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ನವೆಂಬರ್ 25 ರಂದು ಮತ್ತೊಂದು ಸಭೆ ಕರೆಯುವುದಾಗಿ ಗಂಗರಾಜು ಹೇಳಿದ್ದಾರೆ. ಈ ತಿಂಗಳು ಮತ್ತು ಮುಂದಿನ ತಿಂಗಳು ಚಿತ್ರೀಕರಣಕ್ಕೆ ರಮ್ಯಾ ಡೇಟ್ ಬೇಕೇ ಬೇಕು ಎಂದು ನಿರ್ಮಾಪಕರು ಈ ನಡುವೆ ಆಗ್ರಹಿಸಿದ್ದಾರೆ. ಆದರೆ ರಮ್ಯಾ ಆ ಡೇಟ್‌ನಲ್ಲಿ ಚಿತ್ರೀಕರಣಕ್ಕೆ ಒಪ್ಪುವುದು ಅಸಂಭವವೆಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಸಂಧಾನಸಭೆಯನ್ನು ನ.25ರಂದು ಆಯೋಜಿಸಲಾಗಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments