Webdunia - Bharat's app for daily news and videos

Install App

ಯುವ ನಟ-ನಟಿಯರಿಗಾಗಿ ಮಾತನಾಡಿದ್ದಕ್ಕೆ ನನಗೆ ಈ ಶಿಕ್ಷೆಯೇ? ಜಗ್ಗೇಶ್ ಬೇಸರ

Webdunia
ಗುರುವಾರ, 26 ನವೆಂಬರ್ 2020 (10:11 IST)
ಬೆಂಗಳೂರು: ಮೊನ್ನೆಯಷ್ಟೇ ನವರಸನಾಯಕ ಜಗ್ಗೇಶ್ ಪ್ಯಾನ್ ಇಂಡಿಯಾ ಸಿನಿಮಾ ವಿರುದ್ಧ ಕಿಡಿ ಕಾರಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅವರ ಬಗ್ಗೆ ಕೆಟ್ಟದಾಗಿ ಬರೆದಿದ್ದಾರೆ. ಇದರ ಬಗ್ಗೆ ನೊಂದು ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.


ನಿಜವಾಗಿಯೂ ಶಾಕ್ ಆದೆ. ಕನ್ನಡದಲ್ಲಿ ಬೆಳೆಯುತ್ತಿರುವ ಯುವ ನಟ-ನಟಿಯರಿಗಾಗಿ ಆಡಿದ ಮಾತಿಗೆ ನನಗೆ ಈ ಅಪವಾದವೇ? ಪರವಾಗಿಲ್ಲ, ಮಕ್ಕಳು ಎಷ್ಟೇ ಬೆಳೆದರು ತಂದೆಯ ಎದುರು ಮಕ್ಕಳೇ ವಿನಃ ತಂದೆಯಾಗಲ್ಲ. ದರ್ಶನ್, ಶಿವಣ್ಣ, ಗಣೇಶ್, ಪುನೀತ, ವಿಜಿ ಪ್ಯಾನ್ ಇಂಡಿಯಾ ಸಿನಿಮಾ ನಂಬದೇ ಕನ್ನಡಿಗ ತಂತ್ರಜ್ಞರನ್ನೇ ಬೆಳೆಸಿ ಕನ್ನಡದ ಸೀಮೆಯಲ್ಲೇ ಬೆಳೆದು ಬಂದವರು. ನಮಗೆ ನೂರು ಶೇಕಡಾ ಕನ್ನಡ ಜನರೇ ಸಾಕು ಎಂದು ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments