Webdunia - Bharat's app for daily news and videos

Install App

ಯೋಗರಾಜ್ ಭಟ್ಟರ ಕ್ಯಾಂಪಿಗೆ ಸೇರ್ಪಡೆ ಆದ ರಕ್ಷಿತ್ ಶೆಟ್ಟಿ

Webdunia
ಶನಿವಾರ, 22 ಮಾರ್ಚ್ 2014 (09:47 IST)
PR
ಸಿಂಪಲ್ಲಾಗಿ ಒಂದು ಲವ್ ಸ್ಟೋರಿ ಖ್ಯಾತಿಯ ರಕ್ಷಿತ್ ಶೆಟ್ಟಿ ಕನ್ನಡ ಚಿತ್ರರಂಗದ ಭರವಸೆಯ ನಟ. ಅವರ ಇತ್ತೀಚಿನ ಚಿತ್ರ ಉಳಿದವರು ಕಂಡಂತೆ ಟ್ರೈಲರ್ ಯಶಸ್ವಿಯಾಗಿ ಜನಮನ ಗೆದ್ದಿದೆ. ಈ ಚಿತ್ರ ಇದೆ ತಿಂಗಳು 28ಕ್ಕೆ ಬಿಡುಗಡೆ ಆಗಲಿದೆ.

ಆದರೆ ಈಗ ಹೇಳ ಹೊರಟಿರುವ ಸಂಗತಿ ಅದಲ್ಲ. ನಟ ರಕ್ಷಿತ್ ಶೆಟ್ಟಿ ಅವರ ಹೊಸ ಚಿತ್ರವೂ ಸೆಟ್ಟೇರುತ್ತಿದೆ. ಅದನ್ನು ಸ್ಯಾಂಡಲ್ ವುಡ್ ಸ್ಟಾರ್ ನಿರ್ದೇಶಕ ಯೋಗರಾಜ್ ಭಟ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಕ್ಷಿತ್ ಜೊತೆ ಆಗಿರೋದು ಅಮೂಲ್ಯ.

PR
ಈ ಚಿತ್ರದ ಹೆಸರು ವಾಸ್ತು ಪ್ರಕಾರ . ಈ ಚಿತ್ರವೂ ಮೇ ತಿಂಗಳಲ್ಲಿ ತನ್ನ ಕೆಲಸ ಆರಂಭ ಮಾಡುತ್ತದೆ ಎನ್ನುವ ಸಂಗತಿ ಹೇಳಿದ್ದಾರೆ ಭಟ್ಟರು.ವಾಸ್ತುಪ್ರಕಾರ ಸಿನಿಮಾವು ಯೂತ್ ಫುಲ್ ಅಂಶವನ್ನು ಹೊಂದಿದೆಯಂತೆ. ಈ ಚಿತ್ರವೂ ಕನ್ನಡದಲ್ಲಿ ಮಾತ್ರವಲ್ಲ ಹಿಂದಿಯಲ್ಲೂ ಸಹ ತಯಾರಾಗುತ್ತದೆ ಎನ್ನುವ ಮಾತನ್ನು ಯೋಗರಾಜ್ ಭಟ್ಟರು ಹೇಳಿದ್ದಾರೆ.

ಜೂನ್ 15 ಆರಂಭ ಆಗುವ ವಿಶ್ವ ಪ್ರತಿಷ್ಟಿತ ಕ್ಯಾನೆ ಚಲನ ಚಿತ್ರೋತ್ಸವಕ್ಕೆ ಉಳಿದವರು ಕಂಡಂತೆ ಚಿತ್ರ ಸಹ ಪ್ರದರ್ಶಿಸುವ ಸಾಧ್ಯತೆ ಇದೆ . ಒಟ್ಟಾರೆ ಕನ್ನಡ ರಕ್ಷಿತ್ ಶೆಟ್ಟಿ ಅವರು ನಿಧಾನವಾಗಿ ಕನ್ನಡ ಚಿತ್ರರಂಗದಲ್ಲಿ ತಮ್ಮ ಸ್ಥಾನ ಗಟ್ಟಿ ಮಾಡಿಕೊಳ್ಳುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments