Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಹತ್ಯೆಗೆ ಸಂಚು ನಡೆದಿತ್ತಾ? ದಿಡೀರ್ ಸುದ್ದಿಗೋಷ್ಟಿ ಕರೆದು ಯಶ್ ಹೇಳಿದ್ದೇನು?

Webdunia
ಭಾನುವಾರ, 10 ಮಾರ್ಚ್ 2019 (11:47 IST)
ಬೆಂಗಳೂರು: ಇತ್ತೀಚೆಗಷ್ಟೇ ಬಂಧಿತನಾದ ರೌಡಿ ಶೀಟರ್ ಸ್ಯಾಂಡಲ್ ವುಡ್ ಸ್ಟಾರ್ ಒಬ್ಬರ ಹತ್ಯೆಗೆ ಸುಪಾರಿ ಪಡೆದಿದ್ದ ಎಂಬ ಸುದ್ದಿ ಬಂದ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ಹೆಸರು ಕೇಳಿಬಂದಿತ್ತು.


ರೌಡಿ ಶೀಟರ್ ಸುಪಾರಿ ಪಡೆದಿದ್ದು ಯಶ್ ಹತ್ಯೆಗೆ ಎಂದು ಸುದ್ದಿ ಹಬ್ಬಿತ್ತು. ಇಂತಹ ಸುದ್ದಿ ಬಂದ ಬೆನ್ನಲ್ಲೇ ಆತಂಕಕ್ಕೊಳಗಾದ ಯಶ್ ತಕ್ಷಣವೇ ಗೃಹಸಚಿವರು ಮತ್ತು ಪೊಲೀಸರೊಂದಿಗೆ ಮಾತನಾಡಿದ್ದು, ಆ ನಟ ತಾನಲ್ಲವೆಂಬುದನ್ನು ಖಚಿತಪಡಿಸಿಕೊಂಡಿದ್ದಾರೆ.

ಇದಾದ ಬಳಿಕ ದಿಡೀರ್ ಪತ್ರಿಕಾಗೋಷ್ಠಿ ನಡೆಸಿದ ಯಶ್ ‘ನಾನೇನು ಕುರಿನಾ, ಕೋಳಿನಾ.. ಹಾಗೆಲ್ಲಾ ಯಾರೋ ಬಂದು ನನ್ನ ಸಾಯಿಸಿಬಿಡಕ್ಕಾಗಲ್ಲ. ಈ ಪ್ರಕರಣದಲ್ಲಿ ಬಂದ ನಟ ನಾನಲ್ಲ. ಸುಮ್ಮನೇ ನನ್ನ ಹೆಸರು ಈ ಪ್ರಕರಣದಲ್ಲಿ ಎಳೆದುತರಬೇಡಿ. ನಮ್ಮ ಇಂಡಸ್ಟ್ರಿಯಲ್ಲಿ ನನ್ನ ಹತ್ಯೆಗೆ ಸುಪಾರಿ ನೀಡುವಷ್ಟು ಕೆಟ್ಟವರು ಯಾರೂ ಇಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments