Webdunia - Bharat's app for daily news and videos

Install App

ಲುಸಿಯಾಗಿಲ್ಲ ರಾಷ್ಟ್ರ ಪ್ರಶಸ್ತಿ ಎಂದು ನೊಂದಿರುವ ಪವನ್ ಕುಮಾರ್

Webdunia
ಶನಿವಾರ, 19 ಏಪ್ರಿಲ್ 2014 (10:00 IST)
PR
2014 ರ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿಯು ಪ್ರಕಟ ಆಗಿದೆ. ಆದರೆ ಅದರಲ್ಲಿ ಕನ್ನಡದ ಭಿನ್ನ ಚಿತ್ರ ಲುಸಿಯಾಗೆ ಯಾವುದೇ ಪ್ರಶಸ್ತಿ ದೊರಕಿಲ್ಲ. ಇದರಿಂದ ನಿರ್ದೇಶಕ ಪವನ್ ಕುಮಾರ್ ಗೆ ಬೇಸರ ಆಗಿದೆ. ಅವರು ಅದರ ಬಗ್ಗೆ ಬೇಸರ ವನ್ನು ಟ್ವಿಟ್ ಮಾಡಿ ವ್ಯಕ್ತ ಪಡಿಸಿದರು.

ಈ ಚಿತ್ರದಲ್ಲಿ ನೀನಾಸಂ ಸತೀಶ್ ಮತ್ತು ಶ್ರುತಿ ಹರಿಹರನ್ ನಟಿಸಿದ್ದಾರೆ. ತನ್ನ ಚಿತ್ರ ಲೂಸಿಯ ಗೆ ರಾಷ್ಟ್ರೀಯ ಪ್ರಶಸ್ತಿ ದೊರಕಿಲ್ಲ ಎನ್ನುವ ಬೇಸರದ ಸಂಗತಿ ಒಂದು ಕಡೆ ಇಟ್ಟರೆ , ಮತ್ತೊಂದು ಕಡೆ ಈ ಚಿತ್ರ ಮೆಲ್ಬೋರ್ನ್ ಚಿತ್ರೋತ್ಸವದಲ್ಲಿ ಪ್ರದರ್ಶಿತ ಆಗುತ್ತಿದೆ. ಯಾರು ಇದನ್ನು ಹಿರಿತೆರೆಯಲ್ಲಿ ವೀಕ್ಷಿಸಿಲ್ಲವೊ ಅವರು ಅದನ್ನು ನೋಡುವ ಸದವಕಾಶ ಎಂದು ಹೇಳಿದ್ದಾರೆ. ಈ ಚಲನ ಚಿತ್ರೋತ್ಸವ ಮೇ 9 ರಿಂದ ಆರಂಭ ಆಗುತ್ತದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments