Webdunia - Bharat's app for daily news and videos

Install App

ವೆಂಕಟನ ಸಂಕಟ....

Webdunia
ಸೋಮವಾರ, 19 ಜನವರಿ 2009 (16:19 IST)
ವೆಂಕಟ ಇನ್ ಸಂಕಟ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನಗರದ ಪ್ರಸಿದ್ಧ ಮಳಿಗೆಯೊಂದರಲ್ಲಿ ಕಿಡಿಗೇಡಿಗಳು ಬಾಂಬ್ ಇರಿಸಿದ್ದಾರೆ ಎಂಬ ಸುದ್ದಿ ತಿಳಿದ ತಕ್ಷಣವೇ ಕಾರ್ಯಪ್ರವೃತ್ತನಾದ ಎಸ್.ಐ. ವೆಂಕಟ ಬಾಂಬ್ ನಿಷ್ಕ್ರಿಯಗೊಳಿಸಿ ನಿಟ್ಟುಸಿರು ಬಿಡುತ್ತಾನೆ.
MOKSHA
ಆದರೆ ಮಿ.ಲಡ್ಡು ಎಂಬ ಪೊಲೀಸ್ ಪೇದೆ ತನ್ನ ಕಡೆಗೆ ಆ ಯಶಸ್ಸಿನ ಗುಟ್ಟನ್ನು ಸೆಳೆದು ಮೇಲಾಧಿಕಾರಿಗಳಿಂದ ಪ್ರಶಂಸೆ ಜೊತೆಗೆ ಪ್ರಮೋಶನ್ ಕೂಡಾ ಪಡೆಯುತ್ತಾನೆ. ತನ್ನ ಸಾಧನೆಯನು ಮತ್ಯಾರೋ ಬಳಸಿಕೊಳ್ಳುವುದನ್ನು ಕಂಡು ವೆಂಕಟನಿಗೆ ಸಂಕಟವಾಗುತ್ತದೆ. ಇತ್ತೀಚೆಗೆ ನಗರದ ಗೋಪಾಲನ್ ಮಾಲ್‌ನಲ್ಲಿ ಈ ದೃಶ್ಯವನ್ನು ಚಿತ್ರೀಕರಿಸಿಕೊಳ್ಳಲಾಯಿತು.

ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಮುಖ್ಯಮಂತ್ರಿ ಚಂದ್ರು ಹಾಗೂ ಹಾಸ್ಯ ನಟರಾಗಿ ದೇವದಾಸ್ ಕಾಪಿಕಾಡ್ ನಟಿಸಿದ್ದಾರೆ. ನರೇನ್ ಮಗಲಾನಿ ನಿರ್ಮಿಸುತ್ತಿರುವ ಈ ಚಿತ್ರವನ್ನು ರಮೇಶ್ ನಿರ್ದೇಶಿಸುತ್ತಿದ್ದಾರೆ. ರಮೇಶ್ ಅರವಿಂದ್, ಶರ್ಮಿಳಾ ಮಾಂಡ್ರೆ, ಮೇಘನ ಮೊದಲಾದವರು ಅಭಿನಯಿಸುತ್ತಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments