ನಾಗೇಂದ್ರ ಅರಸ್ ಸಂಕಲನ, ಹೈಟ್ ಮಂಜು, ಆನಂದ್, ಅರವಿಂದ್ ನೃತ್ಯ ನಿರ್ದೇಶನ, ಕೌರವ ವೆಂಕಟೇಶ್, ಥ್ರಿಲ್ಲರ್ ಮಂಜು, ನಂಜುಂಡಿ ನಾಗರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ.
' ಒರಟ ಐ ಲವ್ ಯು ಚಿತ್ರದ ಮೂಲಕ ಖ್ಯಾತರಾಗಿರುವ ಪ್ರಶಾಂತ್ ಈ ಚಿತ್ರದ ನಾಯಕ ಮತ್ತು ನಿರ್ಮಾಪಕರಾಗಿದ್ದಾರೆ.ಅಲ್ಲದೆ 'ಒರಟ ಪ್ರಶಾಂತ್ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿದ್ದಾರೆ. ಶುಭಾಪುಂಜಾ, ಅವಿನಾಶ್, ಮುನಿ, ಪವಿತ್ರಲೋಕೇಶ್, ರಾಮಕೃಷ್ಣ, ಪದ್ಮವಾಸಂತಿ, ನವೀನ್ ಕೃಷ್ಣ, ಮಾನಸಿ, ಕೋಟೆ ಪ್ರಭಾಕರ್, ಓಂಪ್ರಕಾಶ್ ರಾವ್, ಹೊನವಳ್ಳಿ ಕೃಷ್ಣ, ಮಮತಾ ರಾವುತ್ ಪ್ರಶಾಂತ್ ಜೊತೆ ಆಗಿದ್ದಾರೆ.