Webdunia - Bharat's app for daily news and videos

Install App

ಶ್ರುತಿ-ಮಹೇಂದರ್ ಪ್ರಕರಣ: ಜಯಮಾಲಾ ಪ್ರತಿಕ್ರಿಯೆ

Webdunia
MOKSHENDRA
ಶ್ರುತಿ- ಮಹೇಂದರ್ ನಡುವಿನ ಬಿರುಕನ್ನು ಸರಿಪಡಿಸಲು ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಪ್ರಯತ್ನಿಸುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಈಗ ಆ ಗಾಳಿ ಸುದ್ದಿಗೆ ಸ್ವತಃ ಜಯಮಾಲಾ ಉತ್ತರಿಸಿದ್ದಾರೆ.

'' ನಾನು ಅವರಿಬ್ಬರನ್ನು ಕೂಡಿಸಿ, ಬಾಂಧವ್ಯ ಬೆಸೆಯುವಷ್ಟು ದೊಡ್ಡವಳಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ. ಏಕೆಂದರೆ ಅದು ಅವರ ವೈಯಕ್ತಿಕ ವಿಷಯ'' ಎಂದು ಜಯಮಾಲಾ ಹೇಳಿದ್ದಾರೆ.
MOKSHENDRA

'' ಶ್ರುತಿ ಬುದ್ದಿವಂತೆ. ಅವಳಿಗೆ ಬದುಕಿನ ಹಳಿ ತಪ್ಪದಂತೆ ನಿಗಾ ವಹಿಸುವ ಸಾಮರ್ಥ್ಯವಿದೆ. ಮಹೇಂದರ್ ಹಾಗೂ ಆಕೆಯನ್ನು ನಾನು ಆತ್ಮೀಯವಾಗಿ ಬಲ್ಲೆ. ಗಂಡ ಹೆಂಡಿರ ಜಗಳದಿಂದ ಕುಸು ಬಡವಾಗಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಆಕೆ ಮಗು ಬಗ್ಗೆ ಕಾಳಜಿ ವಹಿಸಬೇಕು. ಇಂದು ಈಕೆ ಎಷ್ಟೇ ಜೋರಾಗಿ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟು ಕೈ ತೊಳೆದುಕೊಳ್ಳಬಹುದು. ಮುಂದೆ ಅದು ಆ ಕಂದಮ್ಮನ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎಂದು ಒಮ್ಮೆ ಯೋಚಿಸಬೇಕಿತ್ತು. ಅದಕ್ಕಾಗಿ ಆ ಮಗುವನ್ನು ಮೊದಲು ಕರೆಸಿಕೋ ಎಂದಿದ್ದೆ ಎಂದು ಹೇಳಿದ್ದೆ ಅಷ್ಟೇ'' ಎಂದು ಪ್ರತಿಕ್ರಿಯಿಸಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments