Webdunia - Bharat's app for daily news and videos

Install App

ಸಂಜು ವೆಡ್ಸ್ ಗೀತ 2 ಕ್ಕೆ ಶ್ರೀನಗರ ಕಿಟ್ಟಿ ಇಲ್ಲ ... ನಾಗ ಶೇಖರ್ ಬಂದಿದ್ದಾರೆ...!

Webdunia
ಶುಕ್ರವಾರ, 28 ಮಾರ್ಚ್ 2014 (09:47 IST)
PR
ಸಂಜು ವೆಡ್ಸ್ ಗೀತ ಸ್ಯಾಂಡಲ್ ವುಡ್ನಲ್ಲಿ ಸಾಕಷ್ಟು ಸಂಚಲನ ಉಂಟು ಮಾಡಿದ್ದ ಸಿನಿಮಾ. ಶ್ರೀನಗರ ಕಿಟ್ಟಿ ಮತ್ತು ರಮ್ಯ ಈ ಚಿತ್ರಕ್ಕೆ ಜೀವ ತುಂಬಿದ್ದರು. ಚಿತ್ರವೂ ಕಾಣದ ಪ್ರೇಕ್ಷಕರ ಮನದಲ್ಲಿ ಮರೆಯಲಾಗದಂತಹ ಅನುಭವ ನೀಡಿದ್ದು ಸುಳ್ಳಲ್ಲ . ಆದರೆ ಇತ್ತಿಚೆ ಈ ಚಿತ್ರದ ಎರಡನೇ ಭಾಗವನ್ನು ನಿರ್ಮಿಸಲಾಗುವುದು ಎನ್ನುವ ಸುದ್ದಿ ಎಲ್ಲೆಡೆ ಹರಡಿತ್ತು.

ಇದಕ್ಕೆ ಸಂಬಂಧಪಟ್ಟಂತೆ ಹೇಳುವುದಾದರೆ ಮೊದಲ ಅವತರಣಿಕೆಯಲ್ಲಿ ಮುಖ್ಯ ಪಾತ್ರಧಾರಿಗಳಾಗಿದ್ದ ಶ್ರೀನಗರ ಕಿಟ್ಟಿ ತಾನು ಇದರ ಎರಡನೇ ಭಾಗ ಬಿಡುಗಡೆ ಆದರೆ ಖಂಡಿತ ಸಿನಿಮಾದಲ್ಲಿ ನಟಿಸಲಾರೆ ಎನ್ನುವ ಮಾತನ್ನು ಶ್ರೀನಗರ ಕಿಟ್ಟಿ ಈ ಮೊದಲೇ ಅವರ ಆಪ್ತ ವರ್ಗದವರ ಮುಂದೆ ಹೇಳಿದ್ದರು.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments