Webdunia - Bharat's app for daily news and videos

Install App

‘ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೂರ್ಖರಲ್ಲ ಎಂದುಕೊಂಡಿದ್ದೇನೆ’

Webdunia
ಗುರುವಾರ, 31 ಆಗಸ್ಟ್ 2017 (11:09 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗಳು ಬಂದ ಬೆನ್ನಲ್ಲೇ ಬಿಜೆಪಿ ಶಾಸಕ ಸಿಟಿ ರವಿ ಪ್ರತಿಕ್ರಿಯಿಸಿದ್ದು, ದರ್ಶನ್ ಮೂರ್ಖರಲ್ಲ ಎಂದು ನಂಬಿದ್ದೇನೆ ಎಂದಿದ್ದಾರೆ.

 
‘ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಈ ರಾಜ್ಯದ ಜನರ ಬೆಂಬಲ ಬಿಜೆಪಿಯೊಂದಿಗಿದೆ. ಹಾಗಾಗಿ ಮುಳುಗತ್ತಿರುವ ಹಡಗನ್ನು ಏರುವ ಮೂರ್ಖತನ ದರ್ಶನ್ ಮಾಡಲ್ಲ ಎಂಬ ನಂಬಿಕೆಯಿದೆ’ ಎಂದಿದ್ದಾರೆ.

ಬಿಜೆಪಿ ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತರೇ ಸ್ಟಾರ್ ಗಳು. ಹಾಗಾಗಿ ಯಾವ ಸ್ಟಾರ್ ಗಳು ಯಾವ ಪಕ್ಷ ಸೇರಿದರೂ ನಮಗೆ ಸಮಸ್ಯೆಯಲ್ಲ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಶಾಸಕ ರವಿ ಉತ್ತರಿಸಿದ್ದಾರೆ. ದರ್ಶನ್ ಕಾಂಗ್ರೆಸ್ ಸೇರುವ ಬಗ್ಗೆ ಮಾತುಕತೆ ನಡೆದಿದೆ ಎಂಬ ಸುದ್ದಿ ದಟ್ಟವಾಗಿದ್ದು, ಇದನ್ನು ಸ್ವತಃ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ.. ರಾಜಕೀಯ ಸೇರ್ತಾರಾ ಚಾಲೆಂಜಿಂಗ್ ಸ್ಟಾರ್ ದರ್ಶನ್? ತೆರೆಮರೆ ನಡೆದಿದೆ ಭಾರೀ ಪ್ಲ್ಯಾನ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments