Webdunia - Bharat's app for daily news and videos

Install App

‘ನಾನು ಡಿಸೈಡ್ ಮಾಡಿದ್ರೆ ಮುಗಿದೋಯ್ತು.. ನಾನೇ ನಾಯಕ’

Webdunia
ಬುಧವಾರ, 19 ಜುಲೈ 2017 (11:36 IST)
ಚೆನ್ನೈ: ತಮಿಳುನಾಡಿನ ರಾಜಕೀಯ ಕಣಕ್ಕೆ ರಜನೀಕಾಂತ್ ಧುಮುಕುತ್ತಾರೆ ಎಂಬ ಸುದ್ದಿಗಳ ಬೆನ್ನಲ್ಲೇ ಇನ್ನೊಬ್ಬ ಸೂಪರ್ ಸ್ಟಾರ್ ಕಮಲ್ ಹಾಸನ್ ಕೂಡಾ ರಾಜಕೀಯಕ್ಕೆ ಬರುವ ಸೂಚನೆ ನೀಡಿದ್ದಾರೆ.


ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದ ಕಮಲ್ ವಿರುದ್ಧ ಆಡಳಿತಾರೂಢ ಎಐಎಡಿಎಂಕೆ ಸವಾಲು ಹಾಕಿದ ಬೆನ್ನಲ್ಲೇ ಆಕ್ರೋಶಗೊಂಡಿರುವ ಕಮಲ್ ಹಾಸನ್ ಟ್ವೀಟ್ ಮಾಡಿದ್ದು, ನಾನು ನಿರ್ಧರಿಸಿದರೆ, ನಾಯಕನಾಗಿಯೇ ತೀರುತ್ತೇನೆ. ಒಂದು ದಿನ ನಾನೂ ನಾಯಕನಾಗಬಹುದು ಎಂದು ಸಂದೇಶ ನೀಡಿದ್ದಾರೆ. ಈ ಮೂಲಕ ಮುಂದೊಂದು ದಿನ ರಾಜಕೀಯ ಕಣಕ್ಕ ಧುಮುಕುವ ಸೂಚನೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

ಆದರೆ ಅಧಿಕೃತವಾಗಿ ಕಮಲ್ ಹಾಸನ್ ರಾಜಕೀಯಕ್ಕೆ ಬರುವುದಾಗಿ ಹೇಳಿಕೆ ನೀಡಿಲ್ಲ. ಆದರೆ ಅವರ ಹೇಳಿಕೆ ಅದನ್ನೇ ಸೂಚಿಸುತ್ತಿವೆ. ಕಮಲ್ ಅಧಿಕೃತವಾಗಿ ಹೇಳುವ ಮೊದಲೇ ತಮಿಳುನಾಡಿನ ಎರಡು ಪ್ರಮುಖ ಪಕ್ಷಗಳಾದ ಎಐಎಡಿಎಂಕೆ ಮತ್ತು ಡಿಎಂಕೆ ಪಕ್ಷಗಳು ಕಮಲ್ ರಾಜಕೀಯಕ್ಕೆ ಬರುವುದಾದರೆ ಸ್ವಾಗತ ಎಂದಿವೆ.

ಇದನ್ನೂ ಓದಿ..  ಧೋನಿ ಬ್ಯಾಟಿಗೆ ಬಂತು ಕಂಟಕ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments