Webdunia - Bharat's app for daily news and videos

Install App

‘ಬೇಕಿದ್ದರೆ ನೀವೇ ಪ್ರಶಸ್ತಿ ವಾಪಸ್ ತಗೊಳ್ಳಿ’

Webdunia
ಮಂಗಳವಾರ, 25 ಏಪ್ರಿಲ್ 2017 (07:59 IST)
ಮುಂಬೈ: ರುಸ್ತುಂ ಚಿತ್ರದ ಅಭಿನಯಕ್ಕಾಗಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಶ್ರೇಷ್ಠ ನಟ ಪ್ರಶಸ್ತಿ ನೀಡಿದ್ದು, ವಿವಾದಕ್ಕೆ ಕಾರಣವಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಅಕ್ಷಯ್ ಕುಮಾರ್, ಬೇಕಿದ್ದರೆ ನೀವೇ ಪ್ರಶಸ್ತಿ ವಾಪಸ್ ತೆಗೆದುಕೊಳ್ಳಿ ಎಂದಿದ್ದಾರೆ.

 
ಇದೇ ಮೊದಲ ಬಾರಿಗೆ ಉತ್ತಮ ನಟ ಪ್ರಶಸ್ತಿ ಪಡೆದಿದ್ದ ಅಕ್ಷಯ್ ಕುಮಾರ್ ಗೆ ಪ್ರಶಸ್ತಿ ನೀಡಿದ್ದಕ್ಕೆ ಕೆಲವರು ವೃಥಾ ವಿವಾದ ಸೃಷ್ಟಿಸಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಅವರು ‘ಪ್ರತೀ ಬಾರಿಯೂ ನಾನು ಇಂತಹದ್ದನ್ನು ಕೇಳುತ್ತೇನೆ. ಯಾರಿಗಾದರೂ, ಪ್ರಶಸ್ತಿ ಬಂದರೆ, ಅವರಿಗೆ ಸಿಗಬಾರದಿತ್ತು ಎನ್ನುವುದು ಮಾಮೂಲಿ. ಅವರಿಗೆ ಬೇಕಿದ್ದರೆ ನನ್ನ ಪ್ರಶಸ್ತಿ ವಾಪಸ್ ತೆಗೆದುಕೊಳ್ಳಲಿ. ನನಗೇನೂ ಬೇಜಾರಿಲ್ಲ’ ಎಂದಿದ್ದಾರೆ.

25 ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಯಾವತ್ತೂ ಪ್ರಶಸ್ತಿಗಾಗಿ ಯಾರ ಬಳಿಯೂ ಕೈ ಚಾಚಿಲ್ಲ. ಆದರೆ ಹಿಂದೆ ಯಾರಿಗೂ ಇಲ್ಲದ್ದು, ನನ್ನ ವಿಷಯದಲ್ಲಿ ಯಾಕಿಷ್ಟು ವಿವಾದ ಹುಟ್ಟು ಹಾಕುತ್ತಾರೋ ಎಂದು ಅಕ್ಕಿ ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments