Webdunia - Bharat's app for daily news and videos

Install App

ವಿನೋದ್ ರಾಜ್ ಕಾರಿನಲ್ಲಿದ್ದ 1ಲಕ್ಷ ರೂ. ದರೋಡೆ ಮಾಡಿದ ಖತರ್ನಾಕ್ ಕಳ್ಳ ಅರೆಸ್ಟ್

Webdunia
ಶುಕ್ರವಾರ, 9 ನವೆಂಬರ್ 2018 (12:41 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರ  ಕಾರಿನಲ್ಲಿದ್ದ 1ಲಕ್ಷ ರೂ. ದರೋಡೆ ಮಾಡಿದ ಖತರ್ನಾಕ್ ಕಳ್ಳನೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.


ಕಳೆದ ತಿಂಗಳು ಖತರ್ನಾಕ್ ಓಜಿಕುಪ್ಪಂ ಗ್ಯಾಂಗ್‍ ನವರು ಅಭಿಮಾನಿ ಎಂದು ಯಾಮಾರಿಸಿ  ನಟ, ವಿನೋದ್ ರಾಜ್‍ರನ್ನು ಕಾರಿನಲ್ಲಿ ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿ ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು.
ಈ ಪ್ರಕರಣದ ಕಾರ್ಯಚರಣೆ ನಡೆಸಿದ ನೆಲಮಂಗಲ ಪೊಲೀಸರು ಇದೀಗ ಓಜಿಕುಪ್ಪಂ ಗ್ಯಾಂಗ್‍ ನ  ರಾಜು ಎಂಬಾತನನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಪೊಲೀಸರ ಕಾರ್ಯಕ್ಕೆ ನಟ ವಿನೋದ್ ರಾಜ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments