Webdunia - Bharat's app for daily news and videos

Install App

ಡಿ ಬಾಸ್ ದರ್ಶನ್ ಕರೆಗೆ 70 ಲಕ್ಷ ಸಂಗ್ರಹ: ಸಚಿವ ಲಿಂಬಾವಳಿ ಅಭಿನಂದನೆ

Webdunia
ಗುರುವಾರ, 10 ಜೂನ್ 2021 (08:43 IST)
ಬೆಂಗಳೂರು: ಕೊರೋನಾ ಸಂಕಷ್ಟ ಕಾಲದಲ್ಲಿ ಪ್ರಾಣಿಗಳ ಸಂರಕ್ಷಣೆಗೆ ಮುಂದಾಗಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಟ್ಟ ಕರೆಗೆ ನಾಲ್ಕು ದಿನಗಳಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ.


ನಾಲ್ಕೇ ದಿನಗಳಲ್ಲಿ ಸುಮಾರು 70 ಲಕ್ಷ ರೂ.ಗೂ ಅಧಿಕ ಸಂಗ್ರಹವಾಗಿದೆ. ದರ್ಶನ್ ಕರೆಗೆ ಓಗೊಟ್ಟ ಅಭಿಮಾನಿಗಳು ತಾಮುಂದು ತಾಮುಂದು ಎಂದು ಪ್ರಾಣಿಗಳನ್ನು ದತ್ತು ಪಡೆಯುತ್ತಿದ್ದಾರೆ. ನಾಲ್ಕು ದಿನಗಳಲ್ಲಿ ದತ್ತು ಪಡೆಯಲೆಂದೇ 70 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿರುವುದು ದರ್ಶನ್ ಗಿರುವ ಜನಪ್ರಿಯತೆ ಸೂಚಿಸುತ್ತದೆ.

ಇನ್ನು ಚಾಲೆಂಜಿಂಗ್ ಸ್ಟಾರ್ ನ ಈ ಮಾನವೀಯತೆಗೆ ಮತ್ತು ಅವರ ಕರೆಗೆ ಓಗೊಟ್ಟ ಅಭಿಮಾನಿಗಳನ್ನು ಕಂಡು ಸ್ವತಃ ಸಚಿವ ಅರವಿಂದ ಲಿಂಬಾವಳಿ ಅಭಿನಂದನೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments