Webdunia - Bharat's app for daily news and videos

Install App

ದರ್ಶನ್‌ರನ್ನು ನಂಬಿಕೊಂಡ ದೊಡ್ಡ ಕುಟುಂಬ ನೋವಿನಲ್ಲಿದೆ: ತರುಣ್ ಸುಧೀರ್

Sampriya
ಗುರುವಾರ, 11 ಜುಲೈ 2024 (19:19 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅವರು ಬಗ್ಗೆ ಪ್ರತಿಕ್ರಿಯಿಸಿದ ನಟ, ನಿರ್ದೇಶಕ ತರುಣ್ ಸುಧೀರ್ ಅವರು ಈ ಘಟನೆಯಿಂದ ತುಂಬಾ ನೋವಿನಲ್ಲಿ ಇದ್ದೇನೆ ಎಂದರು.

ಅವರು ಮಹಾನಟಿ ಶೋ ಫಿನಾಲೆ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ನಟ ದರ್ಶನ್‌ ಅವರು ಜೈಲಿನಿಂದ ಆರೋಪ ಮುಕ್ತರಾಗಿ ಆದಷ್ಟು ಬೇಗ ಹೊರ ಬರಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಇನ್ನೂ ಈ ಪ್ರಕರಣದ ಬಗ್ಗೆ ಏನೂ ಮಾತನಾಡಬೇಕೆಂದು ಗೊತ್ತಾಗ್ತಿಲ್ಲ ಎಂದರು.

ರೇಣುಕಾಸ್ವಾಮಿ ಅವರ ಕುಟುಂಬದ ಪರಿಸ್ಥಿತಿ ನೋಡಿದಾಲೂ ನನಗೆ ನೋವಾಗುತ್ತದೆ. ಆ ಥರ ಘಟನೆ ಆಗಬಾರದಿತ್ತು. ಆದರೆ ಇಲ್ಲೂ ಕೂಡ ನನ್ನ ಕುಟುಂಬನೇ ಇದೆ. ನನ್ನ ಸ್ವಂತ ಅಣ್ಣ ಈ ರೀತಿಯ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದರೆ ಎಷ್ಟು ನೋವಾಗುತ್ತದೆ ಅಷ್ಟೇ ನೋವು ನನಗಾಗುತ್ತಿದೆ. ಇದರಿಂದ ದರ್ಶನ್ ಅವರನ್ನು ನಂಬಿಕೊಂಡ ದೊಡ್ಡ ಕುಟುಂಬ ಕೂಡ ನೋವಿನಲ್ಲಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments