Webdunia - Bharat's app for daily news and videos

Install App

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

Sampriya
ಗುರುವಾರ, 14 ಆಗಸ್ಟ್ 2025 (16:03 IST)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ  ದರ್ಶನ್‌ಗೆ ಎರಡನೇ ಬಾರೀ ಜೈಲೂಟವೇ ಫಿಕ್ಸ್ ಆಗಿದೆ. ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡುತ್ತಿದ್ದ ಹಾಗೇ, ಪೊಲೀಸರು ಆರೋಪಿಗಳ ಅರೆಸ್ಟ್‌ಗೆ ಬಲೆ ಬೀಸಿದ್ದಾರೆ. 

ಈಗಾಗಲೇ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ ನಾಲ್ಕು ಮಂದಿಯನ್ನು ಪೊಲೀಸರು ಪ್ರಶ್ನೆ ಮಾಡಿದ್‌ದಾರೆ. ಈ ಎಲ್ಲದರ ಮಧ್ಯೆ ದರ್ಶನ್ ಮಾತ್ರ ಎಲ್ಲಿ ಇದ್ದಾರೆಂಬ ಮಾಹಿತಿ ಮಾತ್ರ ಪೊಲೀಸರಿಗೆ ಸಿಗ್ತಿಲ್ಲಾ.  ದರ್ಶನ್‌ ಅವರ ಅರೆಸ್ಟ್‌ಗೆ ಅವರ ಪತ್ನಿ ಮನೆ ಬಳಿ, ದರ್ಶನ್ ಮನೆ ಬಳಿ ಹಾಗೂ ಮೈಸೂರಿನ ಫಾರ್ಮ್‌ಹೌಸ್‌ನಲ್ಲೂ ಪೊಲೀಸರ ತಂಡ ಕಾದು ಕುಳಿತಿದೆ. 

ಈ ನಡುವೆ ದರ್ಶನ್ ತಮಿಳುನಾಡಿಗೆ ತೆರಳಿದ್ದ ಎನ್ನಲಾದ ಜೀಪು ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮಿ ಪ್ಲಾಟ್‌ಗೆ ಬಂದಿದೆ. ಆದರೆ ಅದರಲ್ಲಿ ದರ್ಶನ್ ಇರಲಿಲ್ಲೆ ಎಂಬ ಮಾಹಿತಿ ತಿಳಿದುಬಂದಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ದರ್ಶನ್ ನೇರವಾಗಿ ಕೋರ್ಟ್‌ಗೆ ಶರಣಾಗುವ ಸಾಧ್ಯತೆಯಿದೆ ಎನ್ನಲಾಗಿದೆ. 

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಜೈಲು ಸೇರುತ್ತಿದ್ದರೂ ಒಂಚೂರು ಬದಲಾಗದ ಪವಿತ್ರಾ ಗೌಡ ವರಸೆ, ಸುಬ್ಬಿ ಗರಂ ಆಗಿದ್ಯಾಕೆ

ಪೊಲೀಸರು ಅರೆಸ್ಟ್ ಮಾಡಲು ಕಾಯ್ತಿದ್ದರೆ ದರ್ಶನ್ ಎಲ್ಲಿದ್ದಾರೆ ನೋಡಿ

ಮುಂದಿನ ಸುದ್ದಿ
Show comments