ನಿರ್ಮಾಪಕರ ವಿರುದ್ಧ ಕಿಚ್ಚ ಕಾನೂನು ಸಮರ

Webdunia
ಭಾನುವಾರ, 9 ಜುಲೈ 2023 (16:40 IST)
ಸ್ಯಾಂಡಲ್‌ವುಡ್‌ ನಿರ್ಮಾಪಕ, ವಿತರಕ M.N.ಕುಮಾರ್ ವಿರುದ್ಧ ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್ ದೂರು ನೀಡಿದ್ದಾರೆ.. ಸುದೀಪ್‌ ಅವರು ಸಿನಿಮಾ ಮಾಡುವುದಾಗಿ ಅಡ್ವಾನ್ಸ್‌ ತೆಗೆದುಕೊಂಡು ಕೈಗೆ ಸಿಗುತ್ತಿಲ್ಲ ಎಂದೆಲ್ಲಾ ಹಲವು ಆರೋಪ ಮಾಡಿದ ಕುಮಾರ್‌ ಅವರಿಗೆ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ನೋಟಿಸ್‌ ನೀಡಲಾಗಿದೆ. ಹಾಗೆಯೇ ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಲಾಗಿದೆ. ಇಷ್ಟು ದಿನ ಸುಮ್ಮನಿದ್ದ ಕಿಚ್ಚ ಸುದೀಪ್​ ಮೌನ ಮುರಿದಿದ್ದು, ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ.. ನೀವು ನನ್ನ ತಾಳ್ಮೆಯನ್ನು ಪರೀಕ್ಷಿಸಿದ್ದೀರಿ, ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನನ್ನದೇ ಆದ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. ನೀವು ಮಾಡಿರುವ ಎಲ್ಲಾ ಆರೋಪಗಳನ್ನು ಸಾಬೀತುಪಡಿಸಿ. ಇಲ್ಲವಾದಲ್ಲಿ 10 ಕೋಟಿ ಮಾನನಷ್ಟದ ದಂಡ ಕಟ್ಟಿಕೊಡಿ ಎಂದು ಸುದೀಪ್​ ದೂರು ದಾಖಲಿಸಿದ್ದಾರೆ. ಕುಮಾರ್​​​​​ಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ನಿರ್ಮಾಪಕ ಎನ್.ಎಂ. ಸುರೇಶ್ ಮೇಲೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments