Webdunia - Bharat's app for daily news and videos

Install App

ತಮ್ಮ ನೆಚ್ಚಿನ ನಟನನ್ನು ನೋಡಲು ಕಾಲ್ನಡಿಗೆಯಲ್ಲಿ ಬಂದ ವೆಂಕಟೇಶ್ ಅಭಿಮಾನಿ

Webdunia
ಶನಿವಾರ, 6 ಫೆಬ್ರವರಿ 2021 (10:34 IST)
ಹೈದರಾಬಾದ್ : ಇತ್ತೀಚಿನ ದಿನಗಳಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಕಾಲ್ನಡಿಗೆಯಲ್ಲಿ ನಡೆದು ಬರುತ್ತಿದ್ದಾರೆ. ಅದೇ ರೀತಿ ಇದೀಗ ನಟ ವೆಂಕಟೇಶ್ ಅಭಿಮಾನಿಯೊಬ್ಬರು ಇದೀಗ ಕಾಲ್ನಡಿಯಲ್ಲಿ ಬಂದಿದ್ದರು.

ಶ್ರೀನಿವಾಸ್ ಎಂಬ ವೆಂಕಟೇಶ್ ಅಭಿಮಾನಿ ತಮ್ಮ ಸ್ವಂತ ಊರು ತಾಂಡೂರು ಬಳಿಯ ಬುದ್ಧರಾಮ್ ನಿಂದ ಹೈದರಾಬಾದ್ ನ ರಾಮನೈಡು ಸ್ಟುಡಿಯೋಗೆ ಬಂದಿದ್ದಾರೆ. ಈ ಹಿಂದೆ 2 ಬಾರಿ ಬಂದಾಗಲು ವೆಂಕಟೇಶ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ.

ಪ್ರಸ್ತುತ ವೆಕಂಟೇಶ್ ಅವರು ಚಿತ್ರದ ಶೂಟಿಂಗ್ ನಿಮಿತ್ತ ಹೈದರಾಬಾದ್ ನಲ್ಲಿ ಇರದ ಕಾರಣ ಮತ್ತೆ ಶ್ರೀನಿವಾಸ್ ಗೆ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರು ಶೂಟಿಂಗ್ ನಿಂದ ಬಂದ ಬಳಿಕ ತಿಳಿಸುವುದಾಗಿ ರಾಮನೈಡು ಸ್ಟುಡಿಯೋ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments