Webdunia - Bharat's app for daily news and videos

Install App

ಅಪ್ಪು ಸಮಾಧಿ ಬಳಿ ಅಭಿಮಾನಿಗಳ ದಂಡೇ ಹರಿದಿದೆ!

Webdunia
ಶುಕ್ರವಾರ, 5 ನವೆಂಬರ್ 2021 (13:23 IST)
ದಿವಂಗತ ಪುನೀತ್ ರಾಜ್ಕುಮಾರ್ ಸಮಾಧಿ ಬಳಿ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.
ಇನ್ನು ತುಮಕೂರಿನ ಮಧುಗಿರಿಯಿಂದ ಕಂಠೀರವ ಸ್ಟುಡಿಯೋಗೆ ವಿಶೇಷ ಚೇತನ ಅಪ್ಪು ಫ್ಯಾನ್ ಬಂದಿದ್ದಾನೆ. ಅಪ್ಪು ಅಂದರೆ ನಮಗೆ ತುಂಬಾ ಇಷ್ಟ.. ಅವರ ಎಲ್ಲಾ ಸಿನಿಮಾಗಳನ್ನು ನೋಡಿದ್ದೀನಿ..ಈ ಹಿಂದೆ ಸದಾಶಿವ ನಗರ ಮನೆ ಹತ್ರ ಹೋಗಿದ್ದಾಗ ನನ್ನನ್ನು ಮೀಟ್ ಮಾಡಿ  ಮಾತಾಡಿಸಿದ್ರು.. ಅವರ ರಾಜಕುಮಾರ ಸಿನಿಮಾ ನಂಗೆ ತುಂಬಾ ಇಷ್ಟ..ಆದರೆ ಈಗ ಅವರು ಇಲ್ಲದೇ ಇರುವುದು ಅರಗಿಸಿಕೊಳ್ಳಲಾಗದ ಸ್ಥಿತಿಗೆ ಬಂದಿದ್ದೇವೆ ಅಂತ ತಿಳಿಸಿದ್ರು. ಇನ್ನು ರಾಜಕುಮಾರ ಸಿನಿಮಾದ ಬೊಂಬೆ ಹೇಳುತೈತೆ ಹಾಡು ಹೇಳಿ  ವಿಶೇಷ ಚೇತನ ಹನುಮಂತ ರಾಯಪ್ಪ ಭಾವುಕರಾಗಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಮುಂದಿನ ಸುದ್ದಿ
Show comments