Webdunia - Bharat's app for daily news and videos

Install App

ಅಪ್ಪು ಸಮಾಧಿ ಬಳಿ ಅಭಿಮಾನಿಗಳ ದಂಡೇ ಹರಿದಿದೆ!

Webdunia
ಶುಕ್ರವಾರ, 5 ನವೆಂಬರ್ 2021 (13:23 IST)
ದಿವಂಗತ ಪುನೀತ್ ರಾಜ್ಕುಮಾರ್ ಸಮಾಧಿ ಬಳಿ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.
ಇನ್ನು ತುಮಕೂರಿನ ಮಧುಗಿರಿಯಿಂದ ಕಂಠೀರವ ಸ್ಟುಡಿಯೋಗೆ ವಿಶೇಷ ಚೇತನ ಅಪ್ಪು ಫ್ಯಾನ್ ಬಂದಿದ್ದಾನೆ. ಅಪ್ಪು ಅಂದರೆ ನಮಗೆ ತುಂಬಾ ಇಷ್ಟ.. ಅವರ ಎಲ್ಲಾ ಸಿನಿಮಾಗಳನ್ನು ನೋಡಿದ್ದೀನಿ..ಈ ಹಿಂದೆ ಸದಾಶಿವ ನಗರ ಮನೆ ಹತ್ರ ಹೋಗಿದ್ದಾಗ ನನ್ನನ್ನು ಮೀಟ್ ಮಾಡಿ  ಮಾತಾಡಿಸಿದ್ರು.. ಅವರ ರಾಜಕುಮಾರ ಸಿನಿಮಾ ನಂಗೆ ತುಂಬಾ ಇಷ್ಟ..ಆದರೆ ಈಗ ಅವರು ಇಲ್ಲದೇ ಇರುವುದು ಅರಗಿಸಿಕೊಳ್ಳಲಾಗದ ಸ್ಥಿತಿಗೆ ಬಂದಿದ್ದೇವೆ ಅಂತ ತಿಳಿಸಿದ್ರು. ಇನ್ನು ರಾಜಕುಮಾರ ಸಿನಿಮಾದ ಬೊಂಬೆ ಹೇಳುತೈತೆ ಹಾಡು ಹೇಳಿ  ವಿಶೇಷ ಚೇತನ ಹನುಮಂತ ರಾಯಪ್ಪ ಭಾವುಕರಾಗಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments