Webdunia - Bharat's app for daily news and videos

Install App

ನಟ ನಾಗ ಚೈತನ್ ರನ್ನು ನೋಡಲು ನದಿಗೆ ಹಾರಿದ ಅಭಿಮಾನಿ

Webdunia
ಶನಿವಾರ, 6 ಮಾರ್ಚ್ 2021 (10:51 IST)
ಹೈದರಾಬಾದ್ : ನಾಗ ಚೈತನ್ಯ ಅವರು ಪ್ರಸ್ತುತ ವಿಕ್ರಮ್ ಕೆ ಕುಮಾರ್ ನಿರ್ದೇಶನದ ‘ಥ್ಯಾಂಕ್ ಯು’ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.

ನಾಗಚೈತನ್ಯ ಅವರು ಪೂರ್ವ ಗೋದಾವರಿ  ನದಿ ತೀರದಲ್ಲಿ ಈ ಚಿತ್ರದ ಚಿತ್ರೀಕರಣ ಮಾಡುತ್ತಿದ್ದಾರೆ.  ಈ ವಿಚಾರ ತಿಳಿದು ಅವರ ಅಭಿಮಾನಿಗಳು ದೊಡ್ಡ ಪ್ರಮಾಣದಲ್ಲಿ ಅಲ್ಲಿಗೆ ಆಗಮಿಸಿದ್ದಾರೆ. ಚಿತ್ರೀಕರಣ ನಡೆಯುತ್ತಿರುವಾಗ ನಾಗಚೈತನ್ಯ ಅವರು ನದಿಯಲ್ಲಿ ದೋಣಿ ಓಡಿಸುತ್ತಿದ್ದರು, ಆ ವೇಳೆ ಅವರನ್ನು ಭೇಟಿಯಾಗಲು ಸೇತುವೆ ಮೇಲಿದ್ದ ಯುವಕನೊಬ್ಬ ನದಿಗೆ ಹಾರಿದ್ದು, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯುವಕ ತನ್ನ ನೆಚ್ಚಿನ ನಟನನ್ನು ಭೇಟಿ ಮಾಡಿದ್ದಾನೆ. ಹಾಗೆ ನಾಗಚೈತನ್ಯ ಅವರು ಭವಿಷ್ಯದಲ್ಲಿ ಇಂತಹ ವಿಲಕ್ಷಣ ಕೃತ್ಯಗಳನ್ನು ಮಾಡುವುದರಿಂದ ದೂರವಿರಲು ತಮ್ಮ ಅಭಿಮಾನಿಗಳ ಬಳಿ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments