ರೇಣುಕಾಸ್ವಾಮಿ ಹತ್ಯೆ ನಡೆದ ತಿಂಗಳ ಬಳಿಕ ದರ್ಶನ್ ಮನೆ ಕೆಲಸದವರ ಹೇಳಿಕೆ ಪಡೆದ ಖಾಕಿ

Sampriya
ಗುರುವಾರ, 11 ಜುಲೈ 2024 (15:54 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಇಂದಿಗೆ ಒಂದು ತಿಂಗಳಾದ ಬಳಿಕ ಇದೀಗ ದರ್ಶನ್ ಅವರ ಮನೆಯವರ ವಿಚಾರಣೆಯನ್ನು ಕಾಮಾಕ್ಷಿ ಪೊಲೀಸರು ನಡೆಸಿದ್ದಾರೆ.

ದರ್ಶನ್ ಮನೆ ಕೆಲಸಗಾರರ ವಿಚಾರಣೆ ನಡೆಸಿದ್ದಾರೆ. ಬಾಬುಲ್ ಖಾನ್, ಸುಶೀಲಮ್ಮ, ಹಾಗೂ ಅಮೀರ್ ಖಾನ್ ಅವರನ್ನು ವಿಚಾರಣಂಣೆ  ನಡೆಸಿ ಅವರ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ.

ದರ್ಶನ್ ಅವರ ಕೊಲೆ ನಡೆದ ದಿನ ಯಾವ ಬಟ್ಟೆಯನ್ನು ಧರಿಸಿದ್ದರು, ಒಟ್ಟು ಅಂದಿನ ದರ್ಶನ್ ನಡವಳಿಕೆಯ ಬಗ್ಗೆ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆಂಬ ಮಾಹಿತಿಯಿದೆ.

ರೇಣುಕಾಸ್ವಾಮಿ ಕೊಲೆ ನಡೆದು ಇಂದಿಗೆ ಒಂದು ತಿಂಗಳಾಗಿದ್ದು, ಪ್ರಕರಣ ಸಂಬಂಧ ಹಲವಾರ ಸಾಕ್ಷ್ಯಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಪ್ರಕರಣದ ಎ1 ಆರೋಪಿ ಪವಿತ್ರಾ, ಎ2 ಆರೋಪಿ ದರ್ಶನ್ ಸೇರಿದಂತೆ 16 ಮಂದಿಯನ್ನು ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments