Webdunia - Bharat's app for daily news and videos

Install App

ಸರಿಗಮಪ ಕನ್ನಡ ಶೋ ಗೆದ್ದ ಚಾಂಪಿಯನ್ ಗಳಿಗೆ ಎಆರ್ ರೆಹಮಾನ್ ಅಭಿನಂದನೆ

Webdunia
ಸೋಮವಾರ, 28 ಫೆಬ್ರವರಿ 2022 (17:40 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಶೋ ಸರಿಗಮಪ ಹಾಡಿನ ಕಾರ್ಯಕ್ರಮದಲ್ಲಿ ಗೆದ್ದವರಿಗೆ ಸಂಗೀತ ದಿಗ್ಗಜ ಎಆರ್ ರೆಹಮಾನ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಶನಿವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಗಾಯಕಿ ನಂದಿತಾ ನೇತೃತ್ವದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಚಾಂಪಿಯನ್ ಶಿಪ್ ನಲ್ಲಿ ಭಾಗಿಯಾದ ಎಲ್ಲರಿಗೂ ರೆಹಮಾನ್ ಅಭಿನಂದನೆ ಸಲ್ಲಿಸಿದ್ದಾರೆ.

‘ಸರಿಗಮಪ ಗ್ರ್ಯಾಂಡ್ ಫೈನಲ್ ನಲ್ಲಿ ಭಾಗಿಯಾಗಿ ವಿಜೇತರಾದ ಎಲ್ಲರಿಗೂ ನನ್ನ ಅಭಿನಂದನೆಗಳು ಮತ್ತು ಇಡೀ ಸೀಸನ್ ನಲ್ಲಿ ಅವರಿಗೆ ಜೊತೆಯಾದ ಸನ್ ಶೈನ್ ಆರ್ಕೆಸ್ಟ್ರಾಗೆ ನನ್ನ ಅಭಿನಂದನೆಗಳು’ ಎಂದು ರೆಹಮಾನ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments