ನವಂಬರ್ 17 ಕ್ಕೆ ಅಪ್ಪು ನಮನ: ಪವರ್ ಸ್ಟಾರ್ ಗೆ ಕಲಾವಿದರ ಗೌರವ

Webdunia
ಬುಧವಾರ, 3 ನವೆಂಬರ್ 2021 (17:41 IST)
ಬೆಂಗಳೂರು: ನವಂಬರ್ 17 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ದಕ್ಷಿಣ ಭಾರತೀಯ ಕಲಾವಿದರಿಂದ ನುಡಿ ನಮನ ಕಾರ್ಯಕ್ರಮ ನಡೆಯಲಿದೆ.

ಅಕಾಲಿಕವಾಗಿ ನಿಧನರಾಗಿ ಇಡೀ ಸಿನಿ ರಂಗವನ್ನೇ ಕಂಬನಿಯಲ್ಲಿ ಮುಳುಗಿಸಿದ ಪವರ್ ಸ್ಟಾರ್ ಗೆ ಕರ್ನಾಟಕ ವಾಣಿಜ್ಯ ಮಂಡಳಿ ಈ ಗೌರವ ನೀಡಲಿದೆ.

ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ ಹೆಸರಾಂತ ಕಲಾವಿದರು ಆಗಮಿಸಿ ಪುನೀತ್ ಬಗ್ಗೆ ಮಾತನಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments