ನವಂಬರ್ 17 ಕ್ಕೆ ಅಪ್ಪು ನಮನ: ಪವರ್ ಸ್ಟಾರ್ ಗೆ ಕಲಾವಿದರ ಗೌರವ

Webdunia
ಬುಧವಾರ, 3 ನವೆಂಬರ್ 2021 (17:41 IST)
ಬೆಂಗಳೂರು: ನವಂಬರ್ 17 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ದಕ್ಷಿಣ ಭಾರತೀಯ ಕಲಾವಿದರಿಂದ ನುಡಿ ನಮನ ಕಾರ್ಯಕ್ರಮ ನಡೆಯಲಿದೆ.

ಅಕಾಲಿಕವಾಗಿ ನಿಧನರಾಗಿ ಇಡೀ ಸಿನಿ ರಂಗವನ್ನೇ ಕಂಬನಿಯಲ್ಲಿ ಮುಳುಗಿಸಿದ ಪವರ್ ಸ್ಟಾರ್ ಗೆ ಕರ್ನಾಟಕ ವಾಣಿಜ್ಯ ಮಂಡಳಿ ಈ ಗೌರವ ನೀಡಲಿದೆ.

ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ ಹೆಸರಾಂತ ಕಲಾವಿದರು ಆಗಮಿಸಿ ಪುನೀತ್ ಬಗ್ಗೆ ಮಾತನಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಾರಾದ್ರೆ ನಂಗೇನು ದಾರಿ ಬಿಡಿ.. ಫ್ಯಾನ್ಸ್ ಗೆ ಪೋಸ್ ನೀಡುತ್ತಿದ್ದ ಕಾಜಲ್ ಅಗರ್ವಾಲ್ ಗೆ ಸ್ಕೂಟಿ ಸವಾರ ಮಾಡಿದ್ದೇನು Video

ಮೋದಿ ಫೋಟೋ ಇಟ್ಟು ಪೂಜೆ ಮಾಡ್ತಾಳೆ..ಕೆಎಲ್ ರಾಹುಲ್ ಮಗಳ ಬಗ್ಗೆ ಸುನಿಲ್ ಶೆಟ್ಟಿ ಬಿಚ್ಚಿಟ್ಟ ಅಚ್ಚರಿ ಸಂಗತಿ Video

ನಮ್ಮ ಕಣ್ಣುಗಳು ಇನ್ನೂ ತೇವವಾಗಿವೆ, ಮಗಳ ಮದುವೆ ಬಗ್ಗೆ ಖುಷ್ಮೂ ಬಾವುಕ ಪೋಸ್ಟ್‌

ಲೈಸೆನ್ಸ್ ಇಲ್ಲದೇ ದರ್ಶನ್ ಪುತ್ರ ವಿನೀಶ್ ಕಾರು ಓಡಿಸಿ ಅಪಘಾತ ಮಾಡಿದ್ದು ನಿಜಾನಾ... Video

ವೈಶಾಕ್ ಆತ್ಮಹತ್ಯೆ ಪ್ರಕರಣ, ಕೃಷಿ ತಾಪಂಡ ಜತೆಗಿನ ಸಂಬಂಧದ ಬಗ್ಗೆ ಪತ್ನಿ ಮೇಘನಾ ಉಲ್ಲೇಖ

ಮುಂದಿನ ಸುದ್ದಿ
Show comments