ನವಂಬರ್ 17 ಕ್ಕೆ ಅಪ್ಪು ನಮನ: ಪವರ್ ಸ್ಟಾರ್ ಗೆ ಕಲಾವಿದರ ಗೌರವ

Webdunia
ಬುಧವಾರ, 3 ನವೆಂಬರ್ 2021 (17:41 IST)
ಬೆಂಗಳೂರು: ನವಂಬರ್ 17 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ದಕ್ಷಿಣ ಭಾರತೀಯ ಕಲಾವಿದರಿಂದ ನುಡಿ ನಮನ ಕಾರ್ಯಕ್ರಮ ನಡೆಯಲಿದೆ.

ಅಕಾಲಿಕವಾಗಿ ನಿಧನರಾಗಿ ಇಡೀ ಸಿನಿ ರಂಗವನ್ನೇ ಕಂಬನಿಯಲ್ಲಿ ಮುಳುಗಿಸಿದ ಪವರ್ ಸ್ಟಾರ್ ಗೆ ಕರ್ನಾಟಕ ವಾಣಿಜ್ಯ ಮಂಡಳಿ ಈ ಗೌರವ ನೀಡಲಿದೆ.

ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ ಹೆಸರಾಂತ ಕಲಾವಿದರು ಆಗಮಿಸಿ ಪುನೀತ್ ಬಗ್ಗೆ ಮಾತನಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೂಪರ್ ಹಿಟ್‌ ಸಿನಿಮಾ ನಿರ್ದೇಶಕ ಅಟ್ಲಿ ಮನೆಯಲ್ಲಿ ಡಬಲ್‌ ಸಂಭ್ರಮ, ಮಹಾಲಕ್ಷ್ಮಿ ಆಗಮನ

ಬಿಡುಗಡೆಯಾದ ಮೂರನೇ ದಿನಕ್ಕೆ 100 ಕೋಟಿ ಕ್ಲಬ್‌ ಸೇರಿದ ಅಕ್ಷಯ್ ಕುಮಾರ್ ಭೂತ್ ಬಂಗ್ಲ ಸಿನಿಮಾ

ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಕೆಡಿ ಚಿತ್ರದ ಬಿಗ್‌ ಅಪ್‌ಡೇಟ್‌ ನೀಡಿದ ಚಿತ್ರ ತಂಡ

ದೂರ ದೂರ ಎಂದವರು ಯಾರು ಎನ್ನುವ ಹಾಗೆ ವಿವಾಹ ವಾರ್ಷಿಕೋತ್ಸವಕ್ಕೆ ಫೋಟೋ ಹಂಚಿಕೊಂಡ ಐಶ್ವರ್ಯಾ ರೈ

ದಳಪತಿ ವಿಜಯ್ ವಿಚ್ಛೇದನ ಕೋರ್ಟ್ ವಿಚಾರಣೆ ಇಂದಿನಿಂದ ಶುರು: ಪತ್ನಿಗೆ ಇಷ್ಟು ದೊಡ್ಡ ಮೊತ್ತ ನೀಡಬೇಕಾ ನಟ

ಮುಂದಿನ ಸುದ್ದಿ
Show comments