Webdunia - Bharat's app for daily news and videos

Install App

ನವಂಬರ್ 17 ಕ್ಕೆ ಅಪ್ಪು ನಮನ: ಪವರ್ ಸ್ಟಾರ್ ಗೆ ಕಲಾವಿದರ ಗೌರವ

Webdunia
ಬುಧವಾರ, 3 ನವೆಂಬರ್ 2021 (17:41 IST)
ಬೆಂಗಳೂರು: ನವಂಬರ್ 17 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ದಕ್ಷಿಣ ಭಾರತೀಯ ಕಲಾವಿದರಿಂದ ನುಡಿ ನಮನ ಕಾರ್ಯಕ್ರಮ ನಡೆಯಲಿದೆ.

ಅಕಾಲಿಕವಾಗಿ ನಿಧನರಾಗಿ ಇಡೀ ಸಿನಿ ರಂಗವನ್ನೇ ಕಂಬನಿಯಲ್ಲಿ ಮುಳುಗಿಸಿದ ಪವರ್ ಸ್ಟಾರ್ ಗೆ ಕರ್ನಾಟಕ ವಾಣಿಜ್ಯ ಮಂಡಳಿ ಈ ಗೌರವ ನೀಡಲಿದೆ.

ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ ಹೆಸರಾಂತ ಕಲಾವಿದರು ಆಗಮಿಸಿ ಪುನೀತ್ ಬಗ್ಗೆ ಮಾತನಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments